
ಕಠವಾ (ಜಮ್ಮು) – ಇಲ್ಲಿಯ ಮಹಾನಪೂರ ತಾಲೂಕಿನ ಪಲಕ ಗ್ರಾಮದಲ್ಲಿ ದುಶ್ಕರ್ಮಿಗಳಿಂದ ಶಿವ ಮಂದಿರದಲ್ಲಿನ ಹನುಮಾನ ಮೂರ್ತಿಯನ್ನು ಧ್ವಂಸ ಮಾಡಿದ್ದಾರೆ. ರಾತ್ರಿಯ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಈ ಘಟನೆ ತಿಳಿಯುತ್ತಲೇ ಹಿಂದುಗಳಿಂದ ರಸ್ತೆ ತಡೆ ಆಂದೋಲನ ನಡೆಸಲಾಯಿತು. ಆ ಸಮಯದಲ್ಲಿ ಪೊಲೀಸರು ‘ತಪ್ಪಿತಸ್ಥರನ್ನು ೨೪ ಗಂಟೆಯಲ್ಲಿ ಬಂಧಿಸಲಾಗುವುದೆಂದು’ ಭರವಸೆ ನೀಡಿದ್ದಾರೆ.
ಸಂಪಾದಕೀಯ ನಿಲುವುಇತರ ಧರ್ಮೀಯರ ಧಾರ್ಮಿಕ ಸ್ಥಳಗಳ ಮೇಲೆ ಎಂದಾದರೂ ಈ ರೀತಿ ಘಟನೆ ನಡೆಯುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂ ದೇವತೆಗಳ ಮೂರ್ತಿಗಳ ಧ್ವಂಸ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್