
ಕನ್ನೂರ (ಕೇರಳ) – ಕನ್ನೂರಿನ ಪಯ್ಯಾನುರಿನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಯ ಮೇಲೆ ಜುಲೈ ೧೨ ರಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಯೊಬ್ಬ ಬಾಂಬ ಎಸೆದಿದ್ದಾನೆ. ಇದರಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ; ಆದರೆ ಇದರಿಂದ ಕಟ್ಟಡದ ಗಾಜು ಒಡೆದು ಕಚೇರಿಯ ಪೀಠೋಪಕರಣಗಳಿಗೆ ಹಾನಿ ಸಂಭವಿಸಿದೆ. ಪೊಲೀಸರು ಸಿಸಿಟಿವಿ ಹಾಗೂ ಇತರ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.
Kerala: RSS slams bomb attack at Kannur office; ‘their intentions won’t hinder patriots’ https://t.co/S8whUMSHHT
— Republic (@republic) July 12, 2022
ಸಂಪಾದಕೀಯ ನಿಲುವುಕೇರಳದಲ್ಲಿ ಮಾರ್ಕ್ಸವಾದಿ ಕಮ್ಯುನಿಷ್ಟ ಪಕ್ಷದ ನೇತೃತ್ವದ ಸರಕಾರ ಇರುವುದರಿಂದ ಹಿಂದೂಗಳು ಮತ್ತು ಅವರ ಸಂಘಟನೆಗಳನ್ನು ಗುರಿಯಾಗಿಸಲಾಗುತ್ತಿದೆ, ಈ ವಿಷಯದ ಬಗ್ಗೆ ಜಾತ್ಯತೀತವಾದಿಗಳು ಮತ್ತು ಪ್ರಗತಿ(ಅಧೋ) ಪರರು ಎಂದಿಗೂ ಮಾತನಾಡುವದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ