ಕಳೆದ ೨ ವರ್ಷಗಳಿಂದ ತೊಂದರೆ ನೀಡುತ್ತಿದ್ದನು !

ಝಾನ್ಸಿ (ಉತ್ತರಪ್ರದೇಶ) – ಇಲ್ಲಿ ೧೨ನೇ ತರಗತಿಯಲ್ಲಿ ಕಲಿಯುತ್ತಿರುವ ಓರ್ವ ಹುಡುಗಿಯ ಮೇಲೆ ಜುಲೈ ೧೧ ರಂದು ದಾನಿಶ ಖಾನ ಹೆಸರಿನ ಯುವಕನು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆ ಸಮಯದಲ್ಲಿ ಇನ್ನೋರ್ವ ಹುಡುಗಿಯು ಆಕೆಯ ಜೀವ ಉಳಿಸಿದ್ದಾಳೆ. ಹುಡುಗಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಕೆಯ ಮುಖಕ್ಕೆ ೩೧ ಹೊಲಿಗೆಗಳನ್ನು ಹಾಕಿದ್ದಾರೆ. ಪೊಲೀಸರು ದಾನಿಶ ಮತ್ತು ಇತರ ೬ ಜನರನ್ನು ಬಂಧಿಸಿದ್ದಾರೆ.
यूपी के झाँसी में हिन्दू छात्रा पर दानिश खान ने चाकू से हमला किया घटना (11 जुलाई 2022) की है।
12वीं में पढ़ने वाली छात्रा पर तब हमला किया गया, जब वह मिशन चौराहे से गुजर रही थी, गंभीर हालत में लक्ष्मीबाई मेडिकल कॉलेज रेफर किया गया छात्रा के चेहरे पर 31 टाँके आये हैं, pic.twitter.com/UibP3SGm6B
— रणबीर सिंह नेगी (@RanveerNegi19) July 12, 2022
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಇಬ್ಬರು ಎರಡು ವರ್ಷಗಳ ಹಿಂದೆ ಪರಿಚಯವಾಗಿತ್ತು. ಬಳಿಕ ದಾನಿಶ ಹುಡುಗಿಗೆ ಬೆದರಿಸಿ ಹಣ, ಚಿನ್ನಾಭರಣ ದೋಚಿದ್ದಾನೆ. ಕೆಲ ತಿಂಗಳ ಹಿಂದೆ ಹುಡುಗಿಯ ಮನೆಯವರಿಗೆ ಈ ವಿಷಯ ತಿಳಿದಾಗ ಅವರು ದಾನಿಶನ ಮನೆಗೆ ತೆರಳಿ ಮನೆಯವರಿಗೆ ದೂರು ನೀಡಿದ್ದರು. ಅವರ ಕುಟುಂಬವು ಅದಕ್ಕೆ ಕ್ಷಮೆಯಾಚಿಸಿದ್ದರು; ಆದರೆ ಜುಲೈ ೧೧ ರಂದು ದಾನಿಶ ಹುಡುಗಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಸಂಪಾದಕೀಯ ನಿಲುವುಅಲ್ಪಸಂಖ್ಯಾತರಾಗಿದ್ದರೂ ಅಪರಾಧದಲ್ಲಿ ಬಹುಸಂಖ್ಯಾತರು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !