
ಸೀತಾಪುರ (ಉತ್ತರಪ್ರದೇಶ) – ಇಲ್ಲಿನ ಸರಕಾರಿ ಶಾಲೆಯೊಂದರ ಪ್ರಾಂಶುಪಾಲ ನಾಸಿರ ಅಹಮದ ವಿರುದ್ಧ ಹಿಂದೂ ಮಹಿಳೆಯೊಬ್ಬರು ತನಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆ ಅತನ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಾಳೆ. ಮಹಿಳೆಯು ದೂರಿನಲ್ಲಿ, ‘ಪ್ರಾಂಶುಪಾಲರು ನನ್ನನ್ನು ಕೆಟ್ಟದಾಗಿ ನೋಡುತ್ತಾರೆ, ಅಸಭ್ಯವಾಗಿ ಮಾತನಾಡುತ್ತಾರೆ. ಎಂದು ದೂರಿದ್ದಾರೆ. ನಾನು ವಿರೋಧಿಸಿದರೆ ‘ನನ್ನನ್ನು ಕೆಲಸದಿಂದ ತೆಗೆದು ಹಾಕುವದಾಗಿ’ ಬೆದರಿಕೆ ಹಾಕುತ್ತಾನೆ ಎಂದು ಮಹಿಳೆ ದೂರಿದ್ದಾರೆ. ಪೊಲೀಸರು ಅಹಮದನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
‘दिल में उतरो, करीब आओ, फिर दिक्कत नहीं होगी’: हिंदू महिला को प्रताड़ित कर रहा था सरकारी स्कूल का प्रिंसिपल नसीर अहमद#Sitapur #UttarPradeshhttps://t.co/3187iHUPh9
— ऑपइंडिया (@OpIndia_in) July 11, 2022
ಸಂಪಾದಕೀಯ ನಿಲುವುಇಂತಹ ನಡತೆ ಇರುವ ಪ್ರಾಂಶುಪಾಲರು ಮಕ್ಕಳಿಗೆ ಎಂತಹ ಶಿಕ್ಷಣ ನೀಡುತ್ತಿದ್ದಾರೆ ಎಂದು ಯೋಚಿಸದಿರುವುದು ಓಳಿತು ! |
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಬಾಂಗ್ಲಾದೇಶದಲ್ಲಿ ಮತಾಂಧ ಮುಸಲ್ಮಾನರಿಂದ ಒಂದೇ ಹಿಂದೂ ಕುಟುಂಬದ ನಾಲ್ವರ ಹತ್ಯೆ
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್