
ಸೀತಾಪುರ (ಉತ್ತರಪ್ರದೇಶ) – ಇಲ್ಲಿನ ಸರಕಾರಿ ಶಾಲೆಯೊಂದರ ಪ್ರಾಂಶುಪಾಲ ನಾಸಿರ ಅಹಮದ ವಿರುದ್ಧ ಹಿಂದೂ ಮಹಿಳೆಯೊಬ್ಬರು ತನಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆ ಅತನ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಾಳೆ. ಮಹಿಳೆಯು ದೂರಿನಲ್ಲಿ, ‘ಪ್ರಾಂಶುಪಾಲರು ನನ್ನನ್ನು ಕೆಟ್ಟದಾಗಿ ನೋಡುತ್ತಾರೆ, ಅಸಭ್ಯವಾಗಿ ಮಾತನಾಡುತ್ತಾರೆ. ಎಂದು ದೂರಿದ್ದಾರೆ. ನಾನು ವಿರೋಧಿಸಿದರೆ ‘ನನ್ನನ್ನು ಕೆಲಸದಿಂದ ತೆಗೆದು ಹಾಕುವದಾಗಿ’ ಬೆದರಿಕೆ ಹಾಕುತ್ತಾನೆ ಎಂದು ಮಹಿಳೆ ದೂರಿದ್ದಾರೆ. ಪೊಲೀಸರು ಅಹಮದನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
‘दिल में उतरो, करीब आओ, फिर दिक्कत नहीं होगी’: हिंदू महिला को प्रताड़ित कर रहा था सरकारी स्कूल का प्रिंसिपल नसीर अहमद#Sitapur #UttarPradeshhttps://t.co/3187iHUPh9
— ऑपइंडिया (@OpIndia_in) July 11, 2022
ಸಂಪಾದಕೀಯ ನಿಲುವುಇಂತಹ ನಡತೆ ಇರುವ ಪ್ರಾಂಶುಪಾಲರು ಮಕ್ಕಳಿಗೆ ಎಂತಹ ಶಿಕ್ಷಣ ನೀಡುತ್ತಿದ್ದಾರೆ ಎಂದು ಯೋಚಿಸದಿರುವುದು ಓಳಿತು ! |
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !