ಕಾನಪುರದಲ್ಲಿನ ದಂಗೆಯ ಪ್ರಕರಣ
ಕಾನಪುರ (ಉತ್ತರಪ್ರದೇಶ) – ನೂಪುರ ಶರ್ಮಾರವರನ್ನು ವಿರೋಧಿಸಲು ಇಲ್ಲಿ ಜೂನ್ ತಿಂಗಳಿನಲ್ಲಿ ಹಿಂಸಾಚಾರ ನಡೆಸಲು ಮುಸಲ್ಮಾನ ಗುಂಪಿಗೆ ಹಣ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ ನೀಡಲಾದ ಮಾಹಿತಿಯಂತೆ ಕಲ್ಲುತೂರಾಟ ಮಾಡುವವರಿಗೆ ೫೦೦ ರಿಂದ ೧ ಸಾವಿರ ರೂಪಾಯಿ, ಪೆಟ್ರೋಲ್ ಬಾಂಬ್ ಹಾಕುವವರಿಗೆ ೫ ಸಾವಿರ ರೂಪಾಯಿ ನೀಡಲಾಗಿತ್ತು. ಇದರೊಂದಿಗೆ ‘ಪೊಲೀಸರು ಬಂಧಿಸಿದರೆ ಉಚಿತವಾಗಿ ಕಾನೂನು ಸಹಾಯವನ್ನು ನೀಡಲಾಗುವುದು’ ಎಂಬ ಆಶ್ವಾಸನೆಯನ್ನೂ ಅವರಿಗೆ ನೀಡಲಾಗಿತ್ತು. ‘ಹಿಂಸಾಚಾರವನ್ನು ಹೇಗೆ ನಡೆಸುವುದು ? ಎಂಬುದರ ಬಗ್ಗೆ ೭ ದಿನಗಳ ತರಬೇತಿಯನ್ನೂ ನೀಡಲಾಗಿತ್ತು.
Kanpur stone-pelters paid Rs 1,000, petrol-bombers Rs 5,000: SIT https://t.co/Vg7dmXokb0
— TOI India (@TOIIndiaNews) July 13, 2022
|
ಸಂಪಾದಕೀಯ ನಿಲುವು ಮತಾಂಧರಿಗೆ ಯಾರು ಹಣ ನೀಡಿದರು, ಎಂಬುದರ ಬಗ್ಗೆಯೂ ತನಿಖೆಯಾಗಬೇಕು ! |

ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !