ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯಗಳಿಗೆ ಜಾಗರೂಕರಾಗಿರುವಂತೆ ಸೂಚನೆ

ಹೊಸ ದೆಹಲಿ – ಉತ್ತರ ಭಾರತದಲ್ಲಿ ಆರಂಭವಾಗಿರುವ ಕಾವಡ್ ಯಾತ್ರೆ ಮೇಲೆ ಜಿಹಾದಿಗಳು ದಾಳಿ ನಡೆಸುವ ಸಾಧ್ಯತೆಯಿದ್ದು, ಎಚ್ಚೆತ್ತುಕೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ ಮೊದಲಾದ ರಾಜ್ಯಗಳಿಗೆ ಈ ಸೂಚನೆ ನೀಡಲಾಗಿದ್ದು, ಕೂಡಲೇ ಕಾವಡ ಯಾತ್ರಿಕರ ಭದ್ರತೆಯನ್ನು ಹೆಚ್ಚಿಸುವಂತೆ ಆದೇಶವನ್ನೂ ನೀಡಲಾಗಿದೆ. ಇದರೊಂದಿಗೆ ದಾಳಿ ವೇಳೆ ರೈಲ್ವೇ ಆಡಳಿತ ಮೇಲೆಯೂ ದಾಳಿಯಾಗುವ ಸಾಧ್ಯತೆ ಇರುವುದರಿಂದ ರೈಲುಗಳ ಭದ್ರತೆಯನ್ನು ಹೆಚ್ಚಿಸುವಂತೆಯೂ ಕೋರಲಾಗಿದೆ.
ಕಾವಡ್ ಯಾತ್ರೆಯ ಸಮಯದಲ್ಲಿ, ಯಾತ್ರಾರ್ಥಿಗಳು ಹರಿದ್ವಾರ ಮತ್ತು ಋಷಿಕೇಶಕ್ಕೆ ಹೋಗಿ ಪವಿತ್ರ ಗಂಗಾಜಲವನ್ನು ತಂದು ಮನೆಯಲ್ಲಿ ಅಥವಾ ಶಿವನ ದೇವಾಲಯದಲ್ಲಿ ಅಭಿಷೇಕವನ್ನು ಮಾಡುತ್ತಾರೆ.
ಸಂಪಾದಕೀಯ ನಿಲುವುಶಿವಸೇನೆಯ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಇಂದು ಬದುಕಿದ್ದರೆ, ‘ಕಾವಡ ಯಾತ್ರಿಕರ ಮೇಲೆ ದಾಳಿಯಾದರೆ, ದೇಶದಿಂದ ಒಬ್ಬ ಹಜ್ ಯಾತ್ರಿಕನಿಗೂ ಹಜ್ಗೆ ಹೋಗಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡುತ್ತಿದ್ದರು ! |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!