ಸಿದ್ಧರಾಮಯ್ಯನವರು ಸಂತ್ರಸ್ತೆಗೆ ನಷ್ಟಪರಿಹಾರ ನೀಡಿದ್ದರು !

ಬಾಗಲಕೋಟೆ – ಇಲ್ಲಿ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯದ ವಿರೋಧಿ ಪಕ್ಷದ ನಾಯಕ ಸಿದ್ಧರಾಮಯ್ಯನವರು ಗಲಭೆಯ ಪ್ರಕರಣದಲ್ಲಿ ಗಾಯಗೊಂಡಿದ್ಧ ಮುಸಲ್ಮಾನ ಮಹಿಳೆಗೆ ೨ ಲಕ್ಷ ರೂಪಾಯಿ ಹಣ ನೀಡಿದಾಗ ಅವಳು ಆ ಹಣವನ್ನು ಸಿದ್ಧರಾಮಯ್ಯನವರ ವಾಹನದ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸಿದಳು. ಆ ಮಹಿಳೆಯು ‘ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಪಡಿಸಿರಿ’ ಎಂದು ಅವರಿಗೆ ಹೇಳಿದರು. ಈ ಗಲಭೆಯಲ್ಲಿ ೪ ಜನ ಮುಸಲ್ಮಾನರು ಗಾಯಗೊಂಡಿದ್ದರು.
(ಸೌಜನ್ಯ : Public TV)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ