ಸಿದ್ಧರಾಮಯ್ಯನವರು ಸಂತ್ರಸ್ತೆಗೆ ನಷ್ಟಪರಿಹಾರ ನೀಡಿದ್ದರು !

ಬಾಗಲಕೋಟೆ – ಇಲ್ಲಿ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯದ ವಿರೋಧಿ ಪಕ್ಷದ ನಾಯಕ ಸಿದ್ಧರಾಮಯ್ಯನವರು ಗಲಭೆಯ ಪ್ರಕರಣದಲ್ಲಿ ಗಾಯಗೊಂಡಿದ್ಧ ಮುಸಲ್ಮಾನ ಮಹಿಳೆಗೆ ೨ ಲಕ್ಷ ರೂಪಾಯಿ ಹಣ ನೀಡಿದಾಗ ಅವಳು ಆ ಹಣವನ್ನು ಸಿದ್ಧರಾಮಯ್ಯನವರ ವಾಹನದ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸಿದಳು. ಆ ಮಹಿಳೆಯು ‘ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಪಡಿಸಿರಿ’ ಎಂದು ಅವರಿಗೆ ಹೇಳಿದರು. ಈ ಗಲಭೆಯಲ್ಲಿ ೪ ಜನ ಮುಸಲ್ಮಾನರು ಗಾಯಗೊಂಡಿದ್ದರು.
(ಸೌಜನ್ಯ : Public TV)
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !