
ಪೂಂಚ (ಜಮ್ಮು ಮತ್ತು ಕಾಶ್ಮೀರ) – ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗ್ರೆನೇಡ ದಾಳಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ದಾಳಿಯಲ್ಲಿ ೫ ಯೋಧರು ಗಾಯಗೊಂಡಿದ್ದಾರೆ. ವೀರ ಮರಣ ಪಡೆದವರಲ್ಲಿ ಓರ್ವ ಕ್ಯಾಪ್ಟನ ಮತ್ತು ಜ್ಯೂನಿಯರ ಕಮಿಷನ್ಡ ಅಧಿಕಾರಿ ಸೇರಿದ್ದಾರೆ.
Captain Anand and Nb Sub Bhagwan Singh lost their lives in a grenade blast that occurred while they were performing their duties on the Line of Control (LoC) in Mendhar Sector (J&K): Indian Army officials pic.twitter.com/IhURxzSEnv
— ANI (@ANI) July 18, 2022
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC