ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಬುದ್ಧಿಜೀವಿ ಮನುಷ್ಯನಿಗೆ ಬುದ್ಧಿಯಿಂದ ದೇವರನ್ನು ತಿಳಿದುಕೊಳ್ಳಲು ವಿಜ್ಞಾನದ ನಿರ್ಮಿತಿಯಾಗುವುದು !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

‘ಕಾಲಾನುರೂಪವಾಗಿ ಮನುಷ್ಯನ ಆಧ್ಯಾತ್ಮಿಕ ಮಟ್ಟ ಕಡಿಮೆಯಾಗತೊಡಗಿದ ನಂತರ ಮನುಷ್ಯನಿಗೆ ಈಶ್ವರನ ಅನುಸಂಧಾನದಲ್ಲಿದ್ದು ಭಾವದ ಸ್ಥಿತಿಗೆ ಹೋಗುವುದು, ದೇವರನ್ನು ಅನುಭವಿಸುವುದು ಅಸಾಧ್ಯವಾಗುತ್ತಿದೆ. ಪ್ರತಿಯೊಂದು ವಿಷಯವನ್ನು ಬುದ್ಧಿಯ ಸ್ತರದಲ್ಲಿ ಅಧ್ಯಯನ ಮಾಡಲಾಗತೊಡಗಿತು. ಆದ್ದರಿಂದ ‘ಮನುಷ್ಯನಿಗೆ ಬುದ್ಧಿಯಿಂದಾದರೂ ದೇವರು ತಿಳಿಯಬೇಕು, ಎಂಬುದಕ್ಕಾಗಿ ವಿಜ್ಞಾನದ ನಿರ್ಮಿತಿ ಆಯಿತು.

– (ಸಚ್ಚಿದಾನಂದ ಪರಬ್ರಹ್ಮ) ಡಾ. ಆಠವಲೆ (೩.೯.೨೦೨೧)