ಬುದ್ಧಿಜೀವಿ ಮನುಷ್ಯನಿಗೆ ಬುದ್ಧಿಯಿಂದ ದೇವರನ್ನು ತಿಳಿದುಕೊಳ್ಳಲು ವಿಜ್ಞಾನದ ನಿರ್ಮಿತಿಯಾಗುವುದು !

‘ಕಾಲಾನುರೂಪವಾಗಿ ಮನುಷ್ಯನ ಆಧ್ಯಾತ್ಮಿಕ ಮಟ್ಟ ಕಡಿಮೆಯಾಗತೊಡಗಿದ ನಂತರ ಮನುಷ್ಯನಿಗೆ ಈಶ್ವರನ ಅನುಸಂಧಾನದಲ್ಲಿದ್ದು ಭಾವದ ಸ್ಥಿತಿಗೆ ಹೋಗುವುದು, ದೇವರನ್ನು ಅನುಭವಿಸುವುದು ಅಸಾಧ್ಯವಾಗುತ್ತಿದೆ. ಪ್ರತಿಯೊಂದು ವಿಷಯವನ್ನು ಬುದ್ಧಿಯ ಸ್ತರದಲ್ಲಿ ಅಧ್ಯಯನ ಮಾಡಲಾಗತೊಡಗಿತು. ಆದ್ದರಿಂದ ‘ಮನುಷ್ಯನಿಗೆ ಬುದ್ಧಿಯಿಂದಾದರೂ ದೇವರು ತಿಳಿಯಬೇಕು, ಎಂಬುದಕ್ಕಾಗಿ ವಿಜ್ಞಾನದ ನಿರ್ಮಿತಿ ಆಯಿತು.
– (ಸಚ್ಚಿದಾನಂದ ಪರಬ್ರಹ್ಮ) ಡಾ. ಆಠವಲೆ (೩.೯.೨೦೨೧)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !