
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಅಯೋಧ್ಯೆಯ ಬಾಬರಿ ಮಸೀದಿ ವಿದ್ವಂಸದ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಸಪ್ಟೆಂಬರ್ ೨೦೨೦ ರಲ್ಲಿ ೩೨ ಜನರನ್ನು ನಿರಪರಾಧಿಗಳೆಂದು ಘೋಷಿಸಿತ್ತು. ಈ ನಿರ್ಣಯವನ್ನು ಪ್ರಶ್ನಿಸುವ ಮನವಿಯ ಮೇಲೆ ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ಆಗಸ್ಟ್ ೧ ರಂದು ವಿಚಾರಣೆ ನಡೆಯುವುದು. ಅಯೋಧ್ಯೆಯ ಹಾಜಿ ಮಹಮ್ಮದ್ ಅಹಮದ್ ಮತ್ತು ಸೈಯದ್ ಅಖಲಾಕ್ ಅಹಮದ್ ಎಂಬಿಬ್ಬರು ಈ ಮನವಿ ದಾಖಲಿಸಿದ್ದಾರೆ.
बाबरी विध्वंस पर फिर होगी सुनवाई, जानिए क्या है 32 लोगों को बरी करने वाला मामला https://t.co/qEqLiVfEHt
— ZEE HINDUSTAN (@Zee_Hindustan) July 19, 2022
೩೨ ಆರೋಪಿಗಳಲ್ಲಿ ಮಾಜಿ ಉಪ ಪ್ರಧಾನಿ ಲಾಲಕೃಷ್ಣ ಅಡವಾಣಿ, ಉತ್ತರ ಪ್ರದೇಶದ ಅಂದಿನ ಮುಖ್ಯಮಂತ್ರಿ ಕಲ್ಯಾಣ ಸಿಂಹ, ಭಾಜಪದ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ವಿನಯ ಕಟಿಯಾರ, ಬೃಜಭೂಷಣ ಶರಣ ಸಿಂಹ, ಉಮಾಭಾರತಿ, ಸಾದ್ವಿ ಋತಂಭರಾ ಮುಂತಾದವರು ಸೇರಿದ್ದಾರೆ ಇದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!