
ಹರಿದ್ವಾರ (ಉತ್ತರಾಖಂಡ) – ಇದೀಗ ಹರಿದ್ವಾರ ತೀರ್ಥಕ್ಷೇತ್ರದಲ್ಲಿ ಕಾವಡ ಯಾತ್ರೆ ನಡೆಯುತ್ತಿದ್ದು, ಅದರ ಮೇಲೆ ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಗೆ ಮಾಹಿತಿ ಲಭಿಸಿದೆ. ಅದೆ ರೀತಿ ರಾಣಿಪುರ ಪ್ರದೇಶದಲ್ಲಿರುವ ಶಿವಾಲಿಕ ನಗರದಲ್ಲಿ ಜುಲೈ ೨೧ ರ ಸಂಜೆ, ವಾರದ ಮಾರುಕಟ್ಟೆಯ ಮಧ್ಯಭಾಗದಲ್ಲಿರುವ ಬೀದಿಯಲ್ಲಿ ೮ ಜನ ಮುಸ್ಲಿಮರು ಸಾಮೂಹಿಕ ನಮಾಜ ಸಲ್ಲಿಸಿದರು. ಈ ಮಾರ್ಗವಾಗಿ ಕವಾಡ ಯಾತ್ರೆ ಸಾಗುವುದಿತ್ತು. ನಮಾಜ ನಡೆಯುತ್ತಿರುವುದು ಪೊಲೀಸರಿಗೆ ತಿಳಿದ ತಕ್ಷಣ ೮ ಜನರನ್ನೂ ಬಂಧಿಸಲಾಯಿತು. ಬಂಧಿತರಲ್ಲಿ ಮಹಮ್ಮದ ನಿಜಾಮ, ನಸೀಮ, ಮುರ್ಸಲೀನ, ಅಶ್ರಫ, ಅಶ್ರಫ ಅಸಗರ, ಮುಸ್ತಫಾ, ಸಜ್ಜಾದ ಅಹಮ್ಮದ ಮತ್ತು ಇಕ್ರಮ ಸೇರಿದ್ದಾರೆ.
ಸಂಪಾದಕೀಯ ನಿಲುವುಯಾವುದಾದರೊಂದು ನೆಪಮಾಡಿ ಹಿಂದೂಗಳ ಮೇಲೆ ದಾಳಿ ಮಾಡುವ ಮತಾಂಧರಿಂದ ಕಾವಡ ಯಾತ್ರೆಯ ಸಮಯದಲ್ಲಿ ಅದೂ ಹರಿದ್ವಾರದಂತಹ ತೀರ್ಥಕ್ಷೇತ್ರದಲ್ಲಿ ಗಲಭೆಗಳನ್ನು ಸೃಷ್ಟಿಸಲು ಮಾಡಿರುವ ಪ್ರಯತ್ನ ಏಕಿರಬಾರದು? |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ