
ಬೆಂಗಳೂರು – ಕರ್ನಾಟಕದ ಭಾಜಪ ಸರಕಾರವು ವಿವಿಧ ಮಠಗಳು ಮತ್ತು ದೇಗುಲಗಳಿಗೆ ೧೪೨.೩೭ ಕೋಟಿ ರೂಪಾಯಿ ಅನುದಾನವನ್ನು ಅನುಮೋದಿಸಿದೆ. ಇದರಡಿ ೧೭೮ ಮಠಗಳಿಗೆ ೧೦೮.೦೨ ಕೋಟಿ ರೂಪಾಯಿ, ೫೯ ದೇವಸ್ಥಾನಗಳಿಗೆ ೨೧.೩೫ ಕೋಟಿ ರೂಪಾಯಿ ಹಾಗೂ ೨೬ ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್ಗಳಿಗೆ ೧೩ ಕೋಟಿ ರೂಪಾಯಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದರು. ಈ ನಿಧಿಯನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ನೀಡಲಾಗುವುದು.
178 ಮಠಗಳಿಗೆ 142.37 ಕೋಟಿ ರೂ. ಅನುದಾನ ಬಿಡುಗಡೆ: ರಾಜ್ಯ ಸರ್ಕಾರದಿಂದ ಆದೇಶ #stategovt #grants #CMBasavarajBommai https://t.co/5QWZaN6yN9
— TV9 Kannada (@tv9kannada) July 22, 2022
ಸಂಪಾದಕೀಯ ನಿಲುವುಈ ನಿರ್ಧಾರಕ್ಕೆ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಅಭಿನಂದನೆಗಳು ! ಇನ್ನು ಭಾಜಪದ ಆಡಳಿತವಿರುವ ಇತರ ರಾಜ್ಯಗಳೂ ಈ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು ! |
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon