೨ ಸಾವಿರ ೬೪೨ ಪ್ರತಿಭಟನಾಕಾರರ ಬಂಧನ

ಹೊಸ ದೆಹಲಿ – ಕೇಂದ್ರ ಸರಕಾರವು ಅಗ್ನಿಪಥ ಯೋಜನೆ ಪರಿಚಯಿಸಿದ ನಂತರ, ವಿರೋಧಕರು ನಿರ್ಮಿಸಿದ ವಾತಾವರಣದಿಂದ ಯೋಜನೆಯ ವಿರುದ್ಧ ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆದವು. ಈ ಯೋಜನೆಗೆ ಬಿಹಾರ ರಾಜ್ಯದಲ್ಲಿ ಎಲ್ಲಕ್ಕಿಂತ ಹೆಚ್ಚು ವಿರೋಧ ವ್ಯಕ್ತವಾಯಿತು. ಅನೇಕ ರೈಲು ಗಾಡಿಗಳು ಬೆಂಕಿಗೆ ಆಹುತಿಯಾದವು. ಅಗ್ನಿಪಥ ಯೋಜನೆಯ ವಿರುದ್ಧ ಭುಗಿಲೆದ್ದ ಹಿಂಸಾಚಾರದಲ್ಲಿ ರೈಲ್ವೆಗೆ ಒಟ್ಟು ೨೬೦ ಕೋಟಿ ರೂಪಾಯಿಯ ನಷ್ಟ ಉಂಟಾಯಿತು ಎಂಬ ಮಾಹಿತಿ ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ ಇವರು ಈಗಷ್ಟೇ ಸಂಸತ್ತಿನಲ್ಲಿ ಒಂದು ಲಿಖಿತ ಪ್ರಶ್ನೆಗೆ ಉತ್ತರಿಸುವಾಗ ನೀಡಿದರು.
ಅಗ್ನಿಪಥ ಯೋಜನೆಯ ವಿರುದ್ಧ ಪ್ರತಿಭಟನೆಗಳಿಂದ ದೇಶದಾದ್ಯಂತ ಒಟ್ಟು ೨ ಸಾವಿರ ೧೩೨ ರೈಲು ಗಡಿಗಳನ್ನು ರದ್ದುಪಡಿಸಲಾಯಿತು. ಈ ಸಮಯದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದರು ಹಾಗೂ ೩೫ ಜನರು ಗಾಯಗೊಂಡರು. ೨ ಸಾವಿರ ೬೪೨ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಅಶ್ವಿನಿ ವೈಷ್ಣವ ಇವರು ನೀಡಿದರು.
ಸಂಪಾದಕೀಯ ನಿಲುವುಹಿಂಸಕ ಆಂದೋಲನ ನಡೆಸಿ ಸಾರ್ವಜನಿಕ ಆಸ್ತಿ ಪಾಸ್ತಿ ನಾಶ ಮಾಡುವವರಿಗೆ ಸರಕಾರ ಜೀವಾವಧಿಗಾಗಿ ಕಾರಾಗೃಹಕ್ಕೆ ತಳ್ಳಿ ಅವರಿಂದ ನಷ್ಟ ಪರಿಹಾರ ವಸೂಲಿ ಮಾಡಬೇಕು, ಅದರ ಭಾರ ಜನರ ಮೇಲೆ ಬೀಳದೆ ಇರುವ ಹಾಗೆ ನೋಡಬೇಕು. |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !