ಬ್ಯಾಗ್, ಹಣ ಮತ್ತು ಸಂಚಾರ ವಾಣಿ ಕಸಿದುಕೊಂಡರು !

ರೀವಾ (ಮಧ್ಯ ಪ್ರದೇಶ) – ಇಲ್ಲಿಯ ಸಾಮಾಜಿಕ ಜಾಲತಾಣದಲ್ಲಿ ನೂಪುರ ಶರ್ಮಾ ಇವರನ್ನು ಬೆಂಬಲಿಸುವ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಮುಕೇಶ ತಿವಾರಿ ಈ ಯುವಕನಿಗೆ ಮತಾಂಧ ಮುಸಲ್ಮಾನರು ಮನೆಗೆ ಕರೆಯಿಸಿ ಥಳಿಸಿದ್ದರಿಂದ ಆತ ಗಂಭೀರವಾಗಿ ಗಾಯಗೊಂಡನು. ಅವನಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ತಿವಾರಿಯ ಸಹೋದರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದಾರೆ. ಪೊಲೀಸರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
ತಿವಾರಿ ಕೆಲಸಕ್ಕೆ ಹೋಗುವಾಗ ಅವರ ಸಹೋದರನ ಸ್ನೇಹಿತನಾಗಿರುವ ಮಹಮ್ಮದ್ ಸುಲೇಮಾನ ಇವನು ಅವನಿಗೆ ಮನೆಗೆ ಕರೆದಿದ್ದಾನೆ ಮತ್ತು ಮನೆಯಲ್ಲಿ ದೊಣ್ಣೆಯಿಂದ ಹೊಡೆದಿದ್ದಾರೆ. ಹಾಗೂ ಹೊಡೆಯುತ್ತಿರುವಾಗ ‘ನೂಪುರ ಶರ್ಮಾ ಇವರನ್ನು ಬೆಂಬಲಿಸಿ ಇನ್ನು ಪೋಸ್ಟು ಮಾಡ್ತೀಯಾ ?’ ಅದೇ ರೀತಿ ಸುಲೇಮಾನ ಇವನು ತಿವಾರಿಯ ಬ್ಯಾಗ್, ಹಣ ಮತ್ತು ಸಂಚಾರ ವಾಣಿ ಕಸೆದುಕೊಂಡ್ಡಿದ್ದಾನೆ.
ಸಂಪಾದಕೀಯ ನಿಲುವುನೂಪುರ ಶರ್ಮಾ ಪ್ರಕರಣದ ಬಗ್ಗೆ ಮತಾಂಧರು ಈಗ ಧರ್ಮಯುದ್ಧವನ್ನೇ ಆರಭಿಸಿದ್ದು ಹಿಂದೂಗಳನ್ನು ಗುರಿ ಮಾಡುತ್ತಿದ್ದಾರೆ, ಈ ರೀತಿಯ ಘಟನೆಯಿಂದ ಪ್ರತಿದಿನ ಗಮನಕ್ಕೆ ಬರುತ್ತಿದೆ. ಈ ಘಟನೆಯಿಂದ ಸ್ವಂತದ ರಕ್ಷಣೆ ಮಾಡುವುದಕ್ಕಾಗಿ ಹಿಂದೂಗಳಿಗೆ ಸ್ವಸಂರಕ್ಷಣ ಪ್ರಶಿಕ್ಷಣ ಪಡೆಯುವುದು ಈಗ ಅನಿವಾರ್ಯವಾಗಿದೆ ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ