‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಯವರು ಎಂದಿಗೂ ತಮ್ಮನ್ನು ‘ಅವತಾರವೆಂದು ಹೇಳಿಲ್ಲ. ಸನಾತನ ಸಂಸ್ಥೆಯು ಎಂದಿಗೂ ಹೀಗೆ ಹೇಳುವುದಿಲ್ಲ. ‘ನಾಡಿಭವಿಷ್ಯ ಎಂಬ ಪ್ರಾಚೀನ ಹಾಗೂ ಪ್ರಗಲ್ಭ ಜೋತಿಷ್ಯಶಾಸ್ತ್ರಕ್ಕನುಸಾರ ಸಪ್ತರ್ಷಿಗಳು ಪ್ರತಿಯೊಬ್ಬ ವ್ಯಕ್ತಿಯ ಭವಿಷ್ಯವನ್ನು ಬರೆದಿಟ್ಟಿದ್ದಾರೆ. ತಮಿಳುನಾಡಿನ ಜೀವ ನಾಡಿಪಟ್ಟಿಯ ವಾಚಕರಾದ ಪೂ. ಡಾ. ಓಂ ಉಲಗನಾಥನ್ರವರ ಮಾಧ್ಯಮದಿಂದ ಸಪ್ತರ್ಷಿಗಳು ಜೀವನಾಡಿಪಟ್ಟಿಗಳಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಶ್ರೀವಿಷ್ಣುವಿನ ಅವತಾರವಾಗಿದ್ದಾರೆಂದು ಬರೆದಿಟ್ಟಿದ್ದಾರೆ. ಸಪ್ತರ್ಷಿಗಳ ಆಜ್ಞೆಯಿಂದ ಹಾಗೂ ನಾಡಿಪಟ್ಟಿಯಲ್ಲಿ ಹೇಳಿದಂತೆ ಜನ್ಮೋತ್ಸವದ ದಿನ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಶ್ರೀವಿಷ್ಣುವಿನ ರೂಪದ ವಸ್ತ್ರಾಲಂಕಾರಗಳನ್ನು ಧರಿಸಿದ್ದಾರೆ.
ಸನಾತನ ಪ್ರಭಾತ > ಸಾಧನೆ > ಸಂತರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರನ್ನು ‘ಅವತಾರವೆಂದು ಸಂಬೋಧಿಸುವುದರ ಹಿಂದಿನ ಕಾರಣ !
ಸಂತರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರನ್ನು ‘ಅವತಾರವೆಂದು ಸಂಬೋಧಿಸುವುದರ ಹಿಂದಿನ ಕಾರಣ !
ಸಂಬಂಧಿತ ಲೇಖನಗಳು
ಪರಾತ್ಪರ ಗುರು ಡಾ. ಆಠವಲೆ ಇವರು ತಮ್ಮ ೮೦ ನೇ ಜನ್ಮೋತ್ಸವದ ನಿಮಿತ್ತ ಆಚರಿಸಲಾದ ರಥೋತ್ಸವದ ಸಮಯದಲ್ಲಿ ಧರಿಸಿದ ವಸ್ತ್ರಾಲಂಕಾರಗಳಿಂದ ಹೆಚ್ಚು ಪ್ರಮಾಣದಲ್ಲಿ ಚೈತನ್ಯ ಪ್ರಕ್ಷೇಪಿಸುವುದು
ಸಚ್ಚಿದಾನಂದ ಪರಬ್ರಹ್ಮಡಾ. ಆಠವಲೆ ಇವರ ತೇಜಸ್ವಿ ವಿಚಾರ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಬೋಧಪ್ರದ ಮಾರ್ಗದರ್ಶನ !
ಸಾಧಕನನ್ನು ಮಾಯೆ ಮತ್ತು ಅಹಂನ ಜಾಲದಿಂದ ಹೊರತೆಗೆದು ಪರಮಾರ್ಥದ ಪ್ರಗತಿ ಪಥದತ್ತ ಕರೆದೊಯ್ಯುವ ಏಕಮೇವಾಧ್ವಿತೀಯ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಆಧ್ಯಾತ್ಮಿಕ ಅವಸ್ಥೆ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಬೋಧಪ್ರದ ಮಾರ್ಗದರ್ಶನ !