
ಹೊಸ ದೆಹಲಿ – ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಘೋಷಣೆಗಳನ್ನು ಕೂಗಿದ ಪ್ರಕರಣದಲ್ಲಿ 19 ಸಂಸದರನ್ನು ಒಂದು ವಾರಕ್ಕಾಗಿ ಅಮಾನತ್ತುಗೊಳಿಸಲಾಗಿದೆ. ಈ ಹಿಂದೆಯೇ ಲೋಕಸಭೆಯ 4 ಸಂಸದರನ್ನು ಅಮಾನತ್ತುಗೊಳಿಸಲಾಗಿದೆ. ಅಧಿವೇಶನದಲ್ಲಿ ವಸ್ತು ಮತ್ತು ಜಿ.ಎಸ್.ಟಿ, ಬೆಲೆ ಏರಿಕೆ ಮುಂತಾದ ಅಂಶಗಳ ಮೇಲೆ ವಿರೋಧಿಗಳು ಗದ್ದಲ ಹಾಕಿದರು. ವಿರೋಧಿ ಪಕ್ಷ ಅಧಿವೇಶನದ ಕಾರ್ಯಕಲಾಪದಲ್ಲಿ ಅಡ್ಡಿ ಮಾಡುತ್ತಿದೆಯೆಂದು ಸರಕಾರ ಹೇಳುತ್ತಿದೆ. ಹಾಗಿದ್ದರೆ ಸರಕಾರ ಈ ಪ್ರಶ್ನೆಗಳ ಮೇಲೆ ಚರ್ಚೆ ಮಾಡಲು ಏಕೆ ಹಿಂದೆಮುಂದೆ ನೋಡುತ್ತಿದೆಯೆಂದು ವಿರೋಧಿಗಳು ಆರೋಪ ಮಾಡಿದ್ದಾರೆ. ಈ ಅಧಿವೇಶನ 12 ಅಗಸ್ಟ ವರೆಗೆ ಜರುಗಲಿದೆ.
19 #RajyaSabha MPs Suspended Day After Action Against 4 Lok Sabha MPs https://t.co/kTN4DmJwjJ pic.twitter.com/hm5hz28Psw
— NDTV (@ndtv) July 26, 2022
ಸಂಪಾದಕೀಯ ನಿಲುವುಕೇವಲ ಅಮಾನತ್ತು ಬೇಡ, ಅವರಿಂದ ಅಧಿವೇಶನದ ಸಮಯವನ್ನು ವ್ಯರ್ಥಗೊಳಿಸಿದ ಬಗ್ಗೆ ದಂಡವನ್ನು ವಸೂಲು ಮಾಡಬೇಕು. ಇದರೊಂದಿಗೆ ಅವರಿಗೆ ಕೊಡಲಾಗುವ ವೇತನ ಮತ್ತು ಭತ್ಯೆಯನ್ನು ಹಿಂಪಡೆದುಕೊಳ್ಳಬೇಕು. |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !