
ಹೊಸ ದೆಹಲಿ – ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಘೋಷಣೆಗಳನ್ನು ಕೂಗಿದ ಪ್ರಕರಣದಲ್ಲಿ 19 ಸಂಸದರನ್ನು ಒಂದು ವಾರಕ್ಕಾಗಿ ಅಮಾನತ್ತುಗೊಳಿಸಲಾಗಿದೆ. ಈ ಹಿಂದೆಯೇ ಲೋಕಸಭೆಯ 4 ಸಂಸದರನ್ನು ಅಮಾನತ್ತುಗೊಳಿಸಲಾಗಿದೆ. ಅಧಿವೇಶನದಲ್ಲಿ ವಸ್ತು ಮತ್ತು ಜಿ.ಎಸ್.ಟಿ, ಬೆಲೆ ಏರಿಕೆ ಮುಂತಾದ ಅಂಶಗಳ ಮೇಲೆ ವಿರೋಧಿಗಳು ಗದ್ದಲ ಹಾಕಿದರು. ವಿರೋಧಿ ಪಕ್ಷ ಅಧಿವೇಶನದ ಕಾರ್ಯಕಲಾಪದಲ್ಲಿ ಅಡ್ಡಿ ಮಾಡುತ್ತಿದೆಯೆಂದು ಸರಕಾರ ಹೇಳುತ್ತಿದೆ. ಹಾಗಿದ್ದರೆ ಸರಕಾರ ಈ ಪ್ರಶ್ನೆಗಳ ಮೇಲೆ ಚರ್ಚೆ ಮಾಡಲು ಏಕೆ ಹಿಂದೆಮುಂದೆ ನೋಡುತ್ತಿದೆಯೆಂದು ವಿರೋಧಿಗಳು ಆರೋಪ ಮಾಡಿದ್ದಾರೆ. ಈ ಅಧಿವೇಶನ 12 ಅಗಸ್ಟ ವರೆಗೆ ಜರುಗಲಿದೆ.
19 #RajyaSabha MPs Suspended Day After Action Against 4 Lok Sabha MPs https://t.co/kTN4DmJwjJ pic.twitter.com/hm5hz28Psw
— NDTV (@ndtv) July 26, 2022
ಸಂಪಾದಕೀಯ ನಿಲುವುಕೇವಲ ಅಮಾನತ್ತು ಬೇಡ, ಅವರಿಂದ ಅಧಿವೇಶನದ ಸಮಯವನ್ನು ವ್ಯರ್ಥಗೊಳಿಸಿದ ಬಗ್ಗೆ ದಂಡವನ್ನು ವಸೂಲು ಮಾಡಬೇಕು. ಇದರೊಂದಿಗೆ ಅವರಿಗೆ ಕೊಡಲಾಗುವ ವೇತನ ಮತ್ತು ಭತ್ಯೆಯನ್ನು ಹಿಂಪಡೆದುಕೊಳ್ಳಬೇಕು. |
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !