30 ಜನರು ಅಸ್ವಸ್ಥ

ಬೋಟಾದ (ಗುಜರಾತ) – ಜಿಲ್ಲೆಯ ರೋಜಿದ ಗ್ರಾಮದಲ್ಲಿ ವಿಷಯುಕ್ತ ಸರಾಯಿ ಸೇವಿಸಿದ್ದರಿಂದ ಇಲ್ಲಿಯವರೆಗೆ 28 ಜನರು ಸಾವನ್ನಪ್ಪಿದ್ದಾರೆ, ಮತ್ತು 30 ಜನರು ಈಗಲೂ ಅಸ್ವಸ್ಥರಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಔಷಧೋಪಚಾರ ನೀಡಲಾಗುತ್ತಿದೆ. ಈ ಪ್ರಕರಣದಲ್ಲಿ ಪೊಲೀಸರು 10 ಜನರನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತ ಭಯೋತ್ಪಾದನಾ ನಿಗ್ರಹ ದಳ ಮತ್ತು ಕರ್ಣಾವತಿ ಅಪರಾಧ ಶಾಖೆಯ ಪೊಲೀಸರು ಈ ಘಟನೆಯ ತನಿಖೆ ಮಾಡುತ್ತಿದ್ದಾರೆ. ಸರಾಯಿ ಕಳ್ಳಸಾಗಾಟಗಾರರಿಂದ ಈ ಮದ್ಯವನ್ನು ಖರೀದಿಸಲಾಗಿತ್ತು ಎನ್ನುವುದು ಪ್ರಾಥಮಿಕ ತನಿಖೆಯಿಂದ ಕಂಡು ಬಂದಿದೆ.
Botad spurious liquor tragedy | A total of 28 people have died in the tragedy: Gujarat DGP Ashish Bhatia pic.twitter.com/BlC5hZdMkT
— ANI (@ANI) July 26, 2022
| ಮದ್ಯಪಾನ ನಿಷೇಧ ಜಾರಿಯಲ್ಲಿ ಇರುವಾಗಲೂ ಸರಾಯಿ ಉಪಲಬ್ಧವಾಗುತ್ತದೆ ಮತ್ತು ಅದನ್ನು ಸೇವಿಸಿ ಕೆಲವು ಜನರು ಸಾವನ್ನಪ್ಪುತ್ತಾರೆ, ಇದು ಪೊಲೀಸರಿಗೆ ಮತ್ತು ಸರಕಾರಕ್ಕೆ ನಾಚಿಕೆಗೇಡು. ದೇಶದಲ್ಲಿ ಎಷ್ಟೇ ಕಾನೂನು ಮತ್ತು ನಿಷೇಧಗಳನ್ನು ಹೇರಿದರೂ, ಅಪರಾಧಗಳು ನಿಲ್ಲುವುದಿಲ್ಲ. ಇದಕ್ಕೆ ಭ್ರಷ್ಟಾಚಾರ ಮುಖ್ಯ ಕಾರಣವಾಗಿದೆ. ಅದನ್ನು ನಷ್ಟಗೊಳಿಸಲು ರಾಜಕಾರಣಿಗಳು ಸಮರೋಪಾದಿಯಲ್ಲಿ ಪ್ರಯತ್ನಿಸುವುದು ಆವಶ್ಯಕವಿದೆ; ಆದರೆ `ಭ್ರಷ್ಟಾಚಾರಿಗಳಲ್ಲದ’ ರಾಜಕಾರಣಿಗಳು ದೇಶದಲ್ಲಿಯಾದರೂ ಇದ್ದಾರೆಯೇ? |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ