ಇದಕ್ಕಾಗಿ ಕಾನೂನಿನಲ್ಲಿ ಸುಧಾರಣೆ ಮಾಡಲು ಸಹ ಆದೇಶ

ಕೈರೋ (ಈಜಿಪ್ಟ್) – ಈಜಿಪ್ತದ ಮಂಸೌರ ಪೌಜದಾರಿ ನ್ಯಾಯಾಲಯವು ನಾಯರಾ ಅಶರಫ ಈ ವಿದ್ಯಾರ್ಥಿನಿಯ ಹತ್ಯೆ ಮಾಡಿದ ಮಹಮ್ಮದ್ ಆದಿಲಗೆ ಗಲ್ಲು ಶಿಕ್ಷೆ ವಿಧಿಸಿದೆ ಹಾಗೂ ಆತನಿಗೆ ಗಲ್ಲು ಶಿಕ್ಷೆ ನೀಡುವ ಘಟನೆಯ ನೇರ ಪ್ರಸಾರ ಮಾಡುವ ಆದೇಶ ನೀಡಿದೆ. ‘ಹೀಗೆ ಮಾಡುವುದರಿಂದ ಈ ರೀತಿಯ ಹತ್ಯೆ ನಿಲ್ಲಿಸಬಹುದು. ಜನರಲ್ಲಿ ಭಯ ನಿರ್ಮಾಣ ಮಾಡಬಹುದು’, ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯವು ಇದಕ್ಕಾಗಿ ಸಂಸತ್ತಿನ ಕಾನೂನಿನಲ್ಲಿ ಸುಧಾರಣೆ ಮಾಡಲು ಆದೇಶ ನೀಡಿದೆ. ನಾಯರಾ ವಿವಾಹವಾಗಲು ನಿರಾಕರಿಸಿರುವುದರಿಂದ ಆದಿಲ್ ಆಕೆಯ ಶಿರಚ್ಛೇದ ಮಾಡಿದ್ದ.
ಸಂಪಾದಕೀಯ ನಿಲುವು‘ಅಪರಾಧಿಗಳಲ್ಲಿ ಭಯ ಹೇಗೆ ಹುಟ್ಟಿಸಬೇಕು ?’, ಇದು ಈಜಿಪ್ಟನ ನ್ಯಾಯಾಲಯದಿಂದ ಕಲಿಯಿರಿ ! ಭಾರತದಲ್ಲಿಯೂ ಕೂಡ ಈ ರೀತಿ ಆಗಲು ಆಡಳಿತಗಾರರು ಪ್ರಯತ್ನ ಮಾಡುವುದು, ಅಪೇಕ್ಷಿತವಿದೆ ! |
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ರಷ್ಯಾದ ರಾಯಭಾರಿಯನ್ನು ಕರೆಸಿ ತೀವ್ರ ವಿರೋಧಿಸಿದ ಭಾರತ !
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ರಷ್ಯಾ: ಕಳೆದ ೬ ತಿಂಗಳುಗಳಲ್ಲಿ ೪೪ ಟನ್ ಚಿನ್ನ ಮಾರಾಟ!
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!