ಮತ್ತೆ ಘರ್ ವಾಪಸಿ ಅಭಿಯಾನ ನಡೆಸುವರು !

ಪ್ರಯಾಗರಾಜ (ಉತ್ತರ ಪ್ರದೇಶ) – ವಿಶ್ವ ಹಿಂದೂ ಪರಿಷತ್ತಿನಿಂದ ಮತಾಂತರಕ್ಕೆ ಕಡಿವಾಣ ಹಾಕುವುದಕ್ಕಾಗಿ ಮನೆಮನೆಗೆ ಹೋಗಿ ಜಾಗೃತಿ ಮೂಡಿಸಲಿದೆ. ‘ಕಾಶಿ ಪ್ರದೇಶದಲ್ಲಿ ಎಲ್ಲಾ ೧೯ ಜಿಲ್ಲೆಗಳಲ್ಲಿ ೫ ಲಕ್ಷ ಜನರು ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಸಂಗಟನೆ ಮಾಡಲಾಗುವುದು. ನವೆಂಬರ್ ೬ ರಿಂದ ೨೦ ವರೆಗಿನ ಕಾಲಾವಧಿಯಲ್ಲಿ ಈ ಅಭಿಯಾನ ನಡೆಸಲಾಗುವುದು’ ಎಂದು ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ ರಾಯ್ ಇವರು ಮಾಹಿತಿ ನೀಡಿದರು. ‘ಜುಲೈ ೨೩ ಮತ್ತು ೨೪ ಈ ೨ ದಿನದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು, ಎಂದೂ ಸಹ ಅವರು ಹೇಳಿದರು.
VHP announces Gharwapsi campaign for those whose ancestors were Hindus: Aims to connect 5 lakh people against love jihad and forced conversionshttps://t.co/vt4OCsgd0y
— OpIndia.com (@OpIndia_com) July 27, 2022
ರಾಯ್ ತಮ್ಮ ಮಾತನ್ನು ಮುಂದುವರೆಸುತ್ತಾ, ಯಾರು ಹಿಂದೂ ಧರ್ಮ ಬಿಟ್ಟು ಹೋಗಿದ್ದಾರೆ, ಇವರನ್ನು ಸಂಪರ್ಕಿಸಿ ಅವರಲ್ಲಿ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ನಿರ್ಮಾಣ ಮಾಡಲಾಗುವುದು. ಈ ಮೂಲಕ ಅವರನ್ನು ‘ಘರವಾಪಸಿ’ (ಮತಾಂತರ ಆಗಿರುವ ಹಿಂದುಗಳಿಗೆ ಪುನಃ ಹಿಂದೂ ಧರ್ಮದಲ್ಲಿ ಪ್ರವೇಶ) ಮಾಡಲು ಪ್ರೇರೇಪಿಸುವುದು. ವಿಶ್ವ ಹಿಂದೂ ಪರಿಷತ್ತಿಗೆ ೬೦ ವರ್ಷ ಪೂರ್ಣವಾಗಲಿದೆ, ಈ ಹಿನ್ನಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !