ಮತ್ತೆ ಘರ್ ವಾಪಸಿ ಅಭಿಯಾನ ನಡೆಸುವರು !

ಪ್ರಯಾಗರಾಜ (ಉತ್ತರ ಪ್ರದೇಶ) – ವಿಶ್ವ ಹಿಂದೂ ಪರಿಷತ್ತಿನಿಂದ ಮತಾಂತರಕ್ಕೆ ಕಡಿವಾಣ ಹಾಕುವುದಕ್ಕಾಗಿ ಮನೆಮನೆಗೆ ಹೋಗಿ ಜಾಗೃತಿ ಮೂಡಿಸಲಿದೆ. ‘ಕಾಶಿ ಪ್ರದೇಶದಲ್ಲಿ ಎಲ್ಲಾ ೧೯ ಜಿಲ್ಲೆಗಳಲ್ಲಿ ೫ ಲಕ್ಷ ಜನರು ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಸಂಗಟನೆ ಮಾಡಲಾಗುವುದು. ನವೆಂಬರ್ ೬ ರಿಂದ ೨೦ ವರೆಗಿನ ಕಾಲಾವಧಿಯಲ್ಲಿ ಈ ಅಭಿಯಾನ ನಡೆಸಲಾಗುವುದು’ ಎಂದು ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ ರಾಯ್ ಇವರು ಮಾಹಿತಿ ನೀಡಿದರು. ‘ಜುಲೈ ೨೩ ಮತ್ತು ೨೪ ಈ ೨ ದಿನದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು, ಎಂದೂ ಸಹ ಅವರು ಹೇಳಿದರು.
VHP announces Gharwapsi campaign for those whose ancestors were Hindus: Aims to connect 5 lakh people against love jihad and forced conversionshttps://t.co/vt4OCsgd0y
— OpIndia.com (@OpIndia_com) July 27, 2022
ರಾಯ್ ತಮ್ಮ ಮಾತನ್ನು ಮುಂದುವರೆಸುತ್ತಾ, ಯಾರು ಹಿಂದೂ ಧರ್ಮ ಬಿಟ್ಟು ಹೋಗಿದ್ದಾರೆ, ಇವರನ್ನು ಸಂಪರ್ಕಿಸಿ ಅವರಲ್ಲಿ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ನಿರ್ಮಾಣ ಮಾಡಲಾಗುವುದು. ಈ ಮೂಲಕ ಅವರನ್ನು ‘ಘರವಾಪಸಿ’ (ಮತಾಂತರ ಆಗಿರುವ ಹಿಂದುಗಳಿಗೆ ಪುನಃ ಹಿಂದೂ ಧರ್ಮದಲ್ಲಿ ಪ್ರವೇಶ) ಮಾಡಲು ಪ್ರೇರೇಪಿಸುವುದು. ವಿಶ್ವ ಹಿಂದೂ ಪರಿಷತ್ತಿಗೆ ೬೦ ವರ್ಷ ಪೂರ್ಣವಾಗಲಿದೆ, ಈ ಹಿನ್ನಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ