
ಕೊಲ್ಕತ್ತಾ (ಬಂಗಾಲ) – ಬಂಗಾಲದ ಶಿಕ್ಷಕ ನೇಮಕಾತಿ ಹಗರಣ ಪ್ರಕರಣದಲ್ಲಿ ಈಡಿಯಿಂದ ರಾಜ್ಯದ ಸಚಿವ ಪಾರ್ಥ ಚಟರ್ಜಿ ಇವರ ಹತ್ತಿರದವರೆನ್ನಲಾದ ಅರ್ಪಿತಾ ಮುಖರ್ಜಿ ಇವರ ಉತ್ತರ ೨೪ ಪರಗಣ ಜಿಲ್ಲೆಯ ಬೇಲಘರಿಯಾದ ಇನ್ನೊಂದು ಮನೆಯ ಮೇಲೆ ದಾಳಿ ನಡೆಸಿ ೨೯ ಕೋಟಿ ರೂಪಾಯಿ ನಗದು ಮತ್ತು ೫ ಕೆಜಿ ಬಂಗಾರ ವಶಪಡಿಸಿಕೊಳ್ಳಲಾಗಿದೆ. ಈ ಮೊದಲು ಅವರ ಒಂದು ಮನೆಯ ದಾಳಿಯಲ್ಲಿ ೨೧ ಕೋಟಿ ರೂಪಾಯಿ ಮತ್ತು ೧ ಒಂದು ಕೋಟಿ ರೂಪಾಯಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನೊಂದು ಕಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇವರು ಪಾರ್ಥ ಚಟರ್ಜಿ ಇವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ.
WB SSC recruitment scam | North 24-Parganas: ED officials leave the Belgharia residence of Arpita Mukherjee, close aide of WB Minister Partha Chatterjee, after filling 10 trunks with cash amounting to approx Rs 29cr found there; a total of Rs 40cr found from her premises so far. pic.twitter.com/t9gEIHyb08
— ANI (@ANI) July 28, 2022
ಸಂಪಾದಕೀಯ ನಿಲುವುಇಷ್ಟೊಂದು ಹಣ ಸಂಗ್ರಹ ಮಾಡುವವರೆಗೂ ರಾಜ್ಯದ ಪೊಲೀಸರು ಮತ್ತು ಗುಪ್ತಚರ ಇಲಾಖೆಯವರು ನಿದ್ದೆ ಮಾಡುತ್ತಿದ್ದರೆ ? ಅಥವಾ ಅದನ್ನು ಕಂಡೂ ಕಾಣದಂತೆ ಮಾಡಲಯ ಆದೇಶವಿತ್ತೇ ? |
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!