ವಿಹಿಂಪ ಬೇಡಿಕೆಯಿಂದ ಕ್ರಮ !

ಹೊಸ ದೆಹಲಿ – ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಜುಲೈ ೩೦ ರಂದು ಇಲ್ಲಿನ ಝಂಡೆವಾಲನ್ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿತ್ತು; ಆದರೆ ದೆಹಲಿ ಪೊಲೀಸರು ಇದಕ್ಕೆ ತಡೆ ಒಡ್ಡಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಈ ಕಾರ್ಯಕ್ರಮವನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಪೊಲೀಸರನ್ನು ಒತ್ತಾಯಿಸಿತ್ತು.
Delhi Police denies permission for Islamist PFI’s ‘Save The Republic’ rally in the National Capital, VHP had written a letter against it: Detailshttps://t.co/FAOfeVcBjh
— OpIndia.com (@OpIndia_com) July 30, 2022
ಸಂಪಾದಕೀಯ ನಿಲುವುಇಂತಹ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ಪೊಲೀಸರು ತಾವಾಗಿಯೇ ಏಕೆ ಕ್ರಮ ಕೈಗೊಳ್ಳುವುದಿಲ್ಲ ? |
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !