ವಿಹಿಂಪ ಬೇಡಿಕೆಯಿಂದ ಕ್ರಮ !

ಹೊಸ ದೆಹಲಿ – ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಜುಲೈ ೩೦ ರಂದು ಇಲ್ಲಿನ ಝಂಡೆವಾಲನ್ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿತ್ತು; ಆದರೆ ದೆಹಲಿ ಪೊಲೀಸರು ಇದಕ್ಕೆ ತಡೆ ಒಡ್ಡಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಈ ಕಾರ್ಯಕ್ರಮವನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಪೊಲೀಸರನ್ನು ಒತ್ತಾಯಿಸಿತ್ತು.
Delhi Police denies permission for Islamist PFI’s ‘Save The Republic’ rally in the National Capital, VHP had written a letter against it: Detailshttps://t.co/FAOfeVcBjh
— OpIndia.com (@OpIndia_com) July 30, 2022
ಸಂಪಾದಕೀಯ ನಿಲುವುಇಂತಹ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ಪೊಲೀಸರು ತಾವಾಗಿಯೇ ಏಕೆ ಕ್ರಮ ಕೈಗೊಳ್ಳುವುದಿಲ್ಲ ? |
ಇದುವರೆಗೆ ದರ್ಶನಕ್ಕಾಗಿ ಶ್ರೀರಾಮ ಮಂದಿರಕ್ಕೆ ಹೋಗದ ಅಖಿಲೇಶ್ ಯಾದವ್ ಅವರು ಅಯೋಧ್ಯೆಯನ್ನು ರಾಮನಗರಿಯನ್ನಾಗಿ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ!
Ram Mandir Theft Confession : ಕಳ್ಳತನದ ಹಣವನ್ನು ಶೌಚಾಲಯದಲ್ಲಿ ಅಡಗಿಸಿಡುತ್ತಿದ್ದೆವು!
ವಿಶೇಷ ನ್ಯಾಯಾಲಯದಿಂದ ಶಾಸಕ ಟಿ. ರಾಜಾ ಸಿಂಗ್ ಖುಲಾಸೆ!
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ