
ಹೊಸ ದೆಹಲಿ – ಭಾಜಪದ ಹಿರಿಯ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ ನಟ ಅಕ್ಷಯ ಕುಮಾರ ವಿರುದ್ಧ ದೂರನ್ನು ದಾಖಲಿಸಲಿದ್ದಾರೆ ! ರಾಮಸೇತು ಎಂಬ ಹಿಂದಿ ಚಲನಚಿತ್ರದಲ್ಲಿ ‘ರಾಮಸೇತು’ ವಿಷಯವನ್ನು ತಪ್ಪಾಗಿ ಮಂಡಿಸಿದ್ದಾರೆ ಎಂದು ಡಾ. ಸ್ವಾಮಿ ಇವರು ಆರೋಪಿಸಿದ್ದಾರೆ. ‘ಅಕ್ಷಯ ಕುಮಾರ ಏನಾದರೂ ವಿದೇಶಿ ನಾಗರಿಕರಾಗಿದ್ದರೆ, ಆಗ ನಾವು ಅವರನ್ನು ಬಂಧಿಸಿ ದೇಶದಿಂದ ಹೊರ ಹಾಕಲು ಒತ್ತಾಯಿಸಬಹುದು’ ಎಂದು ಡಾ. ಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಚಲನಚಿತ್ರ ಬರುವ ದೀಪಾವಳಿಯಲ್ಲಿ ಬಿಡುಗಡೆಯಾಗಲಿದೆ.
The suit for compensation has been finalised by my associate Satya Sabharwal Adv. I am suing Akshay Kumar, actor & Karma Media for damages cause by falsification in portrayal of the Ram Setu issue in their film for release.
— Subramanian Swamy (@Swamy39) July 29, 2022
ಡಾ. ಸುಬ್ರಮಣಿಯನ್ ಸ್ವಾಮಿ ಇವರು ಈ ಸಂದರ್ಭದಲ್ಲಿ ಟ್ವೀಟ್ ಮಾಡಿ, ‘ನಾನು ನಾಯಕ ಅಕ್ಷಯ ಕುಮಾರ ಮತ್ತು ಕರ್ಮಾ ಮೀಡಿಯಾ ಇದರ ವಿರುದ್ಧ ಅವರ ಚಲನಚಿತ್ರದಲ್ಲಿ ರಾಮಸೇತು ಬಗ್ಗೆ ತಪ್ಪಾಗಿ ಚಿತ್ರಿಸಲಾಗಿರುವುದರಿಂದ ಆಗಿರುವ ನಷ್ಟದ ಬಗ್ಗೆ ಮೊಕದ್ದಮೆ ದಾಖಲಿಸಲಿದ್ದೇನೆ. ನನ್ನ ಸಹೋದ್ಯೋಗಿ ನ್ಯಾಯವಾದಿ ಸತ್ಯ ಸಬ್ರವಾಲ ಇವರು ನಷ್ಟ ಪರಿಹಾರದ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !