ಪುಸ್ತಕದಿಂದ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಲೇಖನ ಬರೆದ ಬಗ್ಗೆ ಪೊಲೀಸರಲ್ಲಿ ದೂರು

ಆಗ್ರಾ (ಉತ್ತರಪ್ರದೇಶ) : ಅಂತರರಾಷ್ಟ್ರೀಯ ಬುಕರ್ ಪುರಸ್ಕಾರದಿಂದ ಸನ್ಮಾನಿತ ಲೇಖಕಿ ಗೀತಾಂಜಲಿ ಶ್ರೀ ಇವರ ಕಾದಂಬರಿಯಲ್ಲಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಬರಹವಿರುವುದರಿಂದ ಅವರ ಸನ್ಮಾನಾರ್ಥ ಇಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಹಿಂದೂಗಳ ವಿರೋಧದ ನಂತರ ಸ್ಥಗಿತಗೊಳಿಸಲಾಯಿತು. ಗೀತಾಂಜಲಿ ಇವರ ವಿರುದ್ಧ ದೂರು ದಾಖಲಿಸಿದ ನಂತರ ಈ ನಿರ್ಣಯ ತೆಗೆದುಕೊಳ್ಳಲಾಯಿತು. ಸಾಂಸ್ಕೃತಿಕ ಸಂಘಟನೆ ರಂಗಲೀಲಾ ಮತ್ತು ಆಗ್ರಾ ಥಿಯೇಟರ್ ಕ್ಲಬ್ ಈ ಸಂಘಟನೆಗಳು ಈ ಕಾರ್ಯಕ್ರಮ ಆಯೋಜಿಸಿದ್ದವು.
Agra: #Booker winner #GeetanjaliShree‘s event cancelled as man files complaint against novel #RetSamadhi (#TombOfSand) https://t.co/Q1ZPP9Nbtd
— The Times Of India (@timesofindia) July 31, 2022
ರಂಗಲೀಲಾದ ಅನಿಲ ಶುಕ್ಲ ಇವರು ಈ ವಿಷಯದ ಬಗ್ಗೆ ಮಾತನಾಡುವಾಗ, ಗೀತಾಂಜಲಿ ಶ್ರೀ ಇವರು ಶ್ರೀ ಶಂಕರ ಮತ್ತು ಶ್ರೀ ಪಾರ್ವತಿ ಈ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂಬ ಆರೋಪದಿಂದ ಹಾಥರಸದಲ್ಲಿ ಸಂದೀಪ ಕುಮಾರ ಪಾಠಕ ಅವರು ಗೀತಾಂಜಲಿ ಶ್ರೀ ಇವರ ವಿರುದ್ಧ ದೂರು ದಾಖಲಿಸಿದ್ದಾರೆ. ಲೇಖಕಿ ಗೀತಾಂಜಲಿ ಇವರ ಹೇಳಿಕೆಗನುಸಾರ ಅವರನ್ನು ವಿನಾಕಾರಣ ರಾಜಕೀಯ ವಾದವಿವಾದದಲ್ಲಿ ಸಿಲುಕಿಸಲಾಗುತ್ತಿದೆ.
ಸಂಪಾದಕೀಯ ನಿಲುವುಹಿಂದೂ ದೇವತೆಗಳನ್ನು ಅವಮಾನಿಸುವವರಿಗೆ ಪುರಸ್ಕಾರ ಸಿಗುತ್ತದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !