ಆದಾಯದಕ್ಕಿಂತ ಹೆಚ್ಚಿನ ಸಂಪತ್ತಿ ಇರುವ ಪ್ರಕರಣ

ಹೊಸ ದೆಹಲಿ – ಆದಾಯಕ್ಕಿಂತ ಹೆಚ್ಚಿನ ಸಂಪತ್ತಿ ಗಳಿಸಿರುವ ಪ್ರಕರಣದಲ್ಲಿ ಸಿಬಿಐ ದೆಹಲಿ ನ್ಯಾಯಾಲಯದ ಅಮಾನತ್ತುಗೊಂಡಿರುವ ನ್ಯಾಯಾಧೀಶೆ ರಚನಾ ಲಖನಪಾಲ ಮತ್ತು ಅವರ ಪತಿ ನ್ಯಾಯವಾದಿ ಆಲೋಕ ಇವರ ವಿರುದ್ಧ ದೂರು ದಾಖಲಿಸಿದೆ. ಅವರ ಹತ್ತಿರ ಆದಾಯಕ್ಕಿಂತ ೨ ಕೋಟಿ ೯೯ ಲಕ್ಷ ರೂಪಾಯಿಗಿಂತ ಹೆಚ್ಚಿನ ಸಂಪತ್ತಿ ಕಂಡು ಬಂದಿದೆ. ೨೦೧೬ ರಲ್ಲಿ ಒಂದು ಪ್ರಕರಣದ ಪರವಾಗಿ ತೀರ್ಪು ನೀಡುವುದಕ್ಕಾಗಿ ೪ ಲಕ್ಷ ರೂಪಾಯಿ ಲಂಚ ಪಡೆದಿರುವ ಪ್ರಕರಣದಲ್ಲಿ ನ್ಯಾಯಾಧೀಶೆ ರಚನಾ ಲಖನಪಾಲ ಮತ್ತು ಅವರ ಪತಿ ಆಲೋಕ ಇವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ೨೦೧೮ ರಲ್ಲಿ ಸಿಬಿಐ ಆರೋಪ ಪತ್ರ ದಾಖಲಿಸಿತ್ತು.
ಸಂಪಾದಕೀಯ ನಿಲುವುಬ್ರಷ್ಟಾಚಾರ ಇಲ್ಲದೇ ಇರುವ ಒಂದಾದರು ಕ್ಷೇತ್ರ ಉಳದಿದೆಯಾ ? ಇಂತಹ ಸ್ಥಿತಿಯಲ್ಲಿ ಹಿಂದೂ ರಾಷ್ಟ ಅನಿವಾರ್ಯವಾಗುತ್ತದೆ. |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !