ಆದಾಯದಕ್ಕಿಂತ ಹೆಚ್ಚಿನ ಸಂಪತ್ತಿ ಇರುವ ಪ್ರಕರಣ

ಹೊಸ ದೆಹಲಿ – ಆದಾಯಕ್ಕಿಂತ ಹೆಚ್ಚಿನ ಸಂಪತ್ತಿ ಗಳಿಸಿರುವ ಪ್ರಕರಣದಲ್ಲಿ ಸಿಬಿಐ ದೆಹಲಿ ನ್ಯಾಯಾಲಯದ ಅಮಾನತ್ತುಗೊಂಡಿರುವ ನ್ಯಾಯಾಧೀಶೆ ರಚನಾ ಲಖನಪಾಲ ಮತ್ತು ಅವರ ಪತಿ ನ್ಯಾಯವಾದಿ ಆಲೋಕ ಇವರ ವಿರುದ್ಧ ದೂರು ದಾಖಲಿಸಿದೆ. ಅವರ ಹತ್ತಿರ ಆದಾಯಕ್ಕಿಂತ ೨ ಕೋಟಿ ೯೯ ಲಕ್ಷ ರೂಪಾಯಿಗಿಂತ ಹೆಚ್ಚಿನ ಸಂಪತ್ತಿ ಕಂಡು ಬಂದಿದೆ. ೨೦೧೬ ರಲ್ಲಿ ಒಂದು ಪ್ರಕರಣದ ಪರವಾಗಿ ತೀರ್ಪು ನೀಡುವುದಕ್ಕಾಗಿ ೪ ಲಕ್ಷ ರೂಪಾಯಿ ಲಂಚ ಪಡೆದಿರುವ ಪ್ರಕರಣದಲ್ಲಿ ನ್ಯಾಯಾಧೀಶೆ ರಚನಾ ಲಖನಪಾಲ ಮತ್ತು ಅವರ ಪತಿ ಆಲೋಕ ಇವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ೨೦೧೮ ರಲ್ಲಿ ಸಿಬಿಐ ಆರೋಪ ಪತ್ರ ದಾಖಲಿಸಿತ್ತು.
ಸಂಪಾದಕೀಯ ನಿಲುವುಬ್ರಷ್ಟಾಚಾರ ಇಲ್ಲದೇ ಇರುವ ಒಂದಾದರು ಕ್ಷೇತ್ರ ಉಳದಿದೆಯಾ ? ಇಂತಹ ಸ್ಥಿತಿಯಲ್ಲಿ ಹಿಂದೂ ರಾಷ್ಟ ಅನಿವಾರ್ಯವಾಗುತ್ತದೆ. |
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ : Champat Rai Resignation
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ