
ಕೊಚ್ಚಿ (ಕೇರಳ) : ತಮಿಳುನಾಡಿನ ರಾಜ್ಯಪಾಲ ಆರ್ ಎನ್ ರವಿ ಇವರು ಪಾಕ್ ಬೆಂಬಲಿತ ಭಯೋತ್ಪಾದನೆಯನ್ನು ಕಠೋರವಾಗಿ ಟೀಕಿಸುವಾಗ, ಬಂದೂಕಿನ ಉತ್ತರ ಬಂದೂಕಿನಿಂದಲೇ ಸಿಗುವುದು , ಎಂಬ ಎಚ್ಚರಿಕೆ ಪಾಕಿಸ್ತಾನಕ್ಕೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ, ದೇಶದ ಐಕ್ಯತೆ ಮತ್ತು ಅಖಂಡತೆಯ ವಿರುದ್ಧ ಮಾತನಾಡುವವರ ಜೊತೆಗೆ ಯಾವುದೇ ಚರ್ಚೆ ಮಾಡಲಾಗುವುದಿಲ್ಲ. ಕಳೆದ ೮ ವರ್ಷಗಳಲ್ಲಿ ಯಾವುದೇ ಸಶಸ್ತ್ರ ಗುಂಪಿನ ಜೊತೆ ಸಂವಾದ ನಡೆಸಿಲ್ಲ ಮತ್ತು ಈ ನಿಲುವೇ ಯೋಗ್ಯವಾಗಿದೆ ಎಂದು ಅವರು ಆ ಸಮಯದಲ್ಲಿ ಹೇಳಿದರು.
Reiterating India’s ‘zero tolerance to violence’ stand, Tamil Nadu Governor RN Ravi has slammed former Prime Minister Manmohan Singh for inking an agreement with Pakistan on terrorism within months of the 26/11 Mumbai terror attacks in 2008.https://t.co/x0Sdo8oX6s
— Economic Times (@EconomicTimes) August 1, 2022
ಮಾತು ಮುಂದುವರಿಸಿ, ಪುಲ್ವಾಮಾ ದಾಳಿಯ ನಂತರ ನಾವು ಬಾಲಾಕೋಟದಲ್ಲಿ ವಾಯು ದಾಳಿ (ಸರ್ಜಿಕಲ್ ಸ್ಟ್ರೈಕ್) ನಡೆಸಿ ಪಾಕಿಸ್ತಾನಕ್ಕೆ ಪಾಠ ಕಲಿಸಿದೆವು. ನೀವು ಏನಾದರೂ ಭಯೋತ್ಪಾದಕ ಕೃತ್ಯ ಮಾಡಿದರೆ ಆಗ ಅದರ ಬೆಲೆ ನೀವೇ ತೆರಬೇಕು, ಎಂಬ ಸಂದೇಶ ನೀಡಲಾಯಿತು. ಮುಂಬೈಯಲ್ಲಿ ೨೬/೧೧ ರ ಭಯೋತ್ಪಾದಕ ದಾಳಿ ನಡೆದಿತ್ತು, ಸಂಪೂರ್ಣ ದೇಶ ಹೆದರಿತ್ತು. ಬೆರಳೆಣಿಕೆಯಷ್ಟು ಭಯೋತ್ಪಾದಕರಿಂದ ಭಾರತದ ಅಪಮಾನಿತವಾಗಿತ್ತು. ಇಂದೂ ಕೂಡ ಪಾಕಿಸ್ತಾನ ಭಯೋತ್ಪಾದಕರಿಗೆ ಪ್ರೋತ್ಸಾಹ ನೀಡುತ್ತಿದೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC