
ದೆಹಲಿ – ಹಿಂದೂಗಳ ವಿರೋಧದ ನಂತರ ಕಾರ್ತಿಕ ಆರ್ಯನ ಮತ್ತು ಕಿಯಾರಾ ಅಡ್ವಾಣಿ ಇವರು ನಟಿಸಿರುವ ಸತ್ಯನಾರಾಯಣ ಕೀ ಕಥಾ ಎಂಬ ಚಲನಚಿತ್ರದ ಹೆಸರನ್ನು ಬದಲಾಯಿಸಿ ಸತ್ಯಪ್ರೇಮ ಕೀ ಕಥಾ, ಎಂದು ಇಡಲಾಗಿದೆ. ಸಾಜಿದ ನಾಡಿಯಾದವಾಲಾ ನಿರ್ಮಿಸಿರುವ ಚಲನಚಿತ್ರದ ‘ಸತ್ಯನಾರಾಯಣ ಕೀ ಕಥಾ’ ಎಂಬ ಹೆಸರಿನ ಪೋಸ್ಟರ್ ಪ್ರಸಾರ ಮಾಡಲಾಗಿತ್ತು. ಅದರ ನಂತರ ಅನೇಕ ಹಿಂದೂ ಸಂಘಟನೆಗಳಿಂದ ಅದಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು. ಇದರ ನಂತರ ತಕ್ಷಣ ನಿರ್ದೇಶಕರಾಗಿರುವ ಸಮೀರ್ ವಿದ್ವಾಂಸ ‘ಚಲನಚಿತ್ರದ ಹೆಸರು ಜನರ ಭಾವನೆಗಳಿಗೆ ನೋವುಂಟು ಮಾಡಿದೆ; ನಾವು ಬಹಳ ವಿಚಾರ ಮಾಡಿ ಆ ಹೆಸರು ನೀಡಿದ್ದೆವು, ಆದರೆ ನಾವು ಈಗ ಹೆಸರು ಬದಲಾಯಿಸುತ್ತಿದ್ದೇವೆ’ ಎಂದು ಹೇಳಿದರು.
ಸಂಪಾದಕೀಯ ನಿಲುವುಹಿಂದೂಗಳು ಸಂಘಟಿತರಾಗಿರುವುದರ ವಿಜಯ ! ಹಿಂದೂಗಳು ಈಗ ಜಾಗೃತರಾಗಿ ದೇವತೆಗಳ ಅವಮಾನದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ, ಇದು ಪ್ರಶಂಸನೀಯ. ಈ ರೀತಿ ಎಲ್ಲೆಡೆಯ ಹಿಂದೂಗಳು ಜಾಗೃತವಾದರೆ ಯಾರೂ ಹಿಂದೂ ಧರ್ಮ, ದೇವತೆ, ಧರ್ಮಗ್ರಂಥ, ಸಂತರು, ರಾಷ್ಟ್ರಪುರುಷ ಮುಂತಾದವರ ಅವಮಾನ ಮಾಡಲು ಧೈರ್ಯ ಮಾಡುವುದೇ ಇಲ್ಲ ! |
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ