ಶ್ರಾವಣದ ಮೊದಲನೇ ಸೋಮವಾರದಂದು ತ್ರ್ಯಂಬಕೇಶ್ವರ ದೇವಸ್ಥಾನದಿಂದ ಭಕ್ತರ ಲೂಟಿ

ನಾಶಿಕ – ಜೈ ಭೋಲೆನಾಥ ಎಂಬ ಘೋಷದೊಂದಿಗೆ ೧ ಲಕ್ಷಕ್ಕಿಂತ ಹೆಚ್ಚು ಭಕ್ತರು ಆಗಸ್ಟ್ ೧ ರಂದು ಶ್ರಾವಣದ ಮೊದಲನೇ ಸೋಮವಾರದಂದು ತ್ರ್ಯಂಬಕೇಶ್ವರನ ದರ್ಶನ ಪಡೆದರು. ಮುಂಜಾನೆ ನಾಲ್ಕು ಗಂಟೆಯಿಂದ ಭಕ್ತರು ಸಾಲಿನಲ್ಲಿ ನಿಂತಿದ್ದರು. ತ್ರ್ಯಂಬಕೇಶ್ವರ ದೇವಸ್ಥಾನವು ಹಣ ನೀಡುವ ಭಕ್ತರಿಗೆ ೨:೩೦ ಗಂಟೆಗಳಲ್ಲಿ ದೇವರ ದರ್ಶನ ಹಾಗೂ ಧರ್ಮದರ್ಶನಕ್ಕಾಗಿ ಬಂದಿರುವ ಭಕ್ತರಿಗೆ ೬ ಗಂಟೆಗಿಂತ ಹೆಚ್ಚಿನ ಸಮಯ ಸಾಲಿನಲ್ಲಿ ನಿಲ್ಲಿಸಿತ್ತು. ದೇವಸ್ಥಾನವು ಪ್ರತಿಯೊಬ್ಬ ವ್ಯಕ್ತಿಗೆ ೨೦೦ ರೂಪಾಯಿ ಶುಲ್ಕ ವಿಧಿಸಿ ದರ್ಶನ ಕಲ್ಪಿಸಿತು. ಸಂಜೆಯವರೆಗೆ ೫ ಸಾವಿರಕ್ಕೂ ಹೆಚ್ಚಿನ ಭಕ್ತರು ಇದರ ಲಾಭ ಪಡೆದರು. ಆದ್ದರಿಂದ ೧೦ ಲಕ್ಷ ರೂಪಾಯಿಗಿಂತಲೂ ಹೆಚ್ಚಿನ ಉತ್ಪನ್ನ ದೇವಸ್ಥಾನಕ್ಕೆ ಸಿಕ್ಕಿದೆ.
ಭಕ್ತರ ಜನಸಂದಣಿ ನೋಡಿ ೩ ಸಾರಿ ‘ಹಣ ಪಡೆದು ದರ್ಶನ’ ನಿಲ್ಲಿಸಬೇಕಾಯಿತು. ಕೊರೊನಾ ಮಹಾಮಾರಿಯ ಕಾಲಾವಧಿಯ ನಂತರ ಬಂದಿರುವ ಇದು ಮೊದಲನೆಯ ಶ್ರಾವಣ ಸೋಮವಾರ ಆಗಿರುವುದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಅದರಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ವಾಹನ ನಿಲುಗಡೆಗಾಗಿ ವಾಹನ ನಿಲ್ದಾಣ ನಗರದಿಂದ ಹೊರಗೆ ಹೋಗಿರುವುದರಿಂದ ಭಕ್ತರಿಗೆ ತೊಂದರೆಯೂ ಆಯಿತು.
ಸಂಪಾದಕೀಯ ನಿಲುವು
|
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!