ದೇಶದ ೨೫ ವಿಚಾರವಂತರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ, ಕ್ರಮಕ್ಕೆ ಬೇಡಿಕೆ !

ಹೊಸ ದೆಹಲಿ – ದೇಶದ ೨೫ ವಿಚಾರವಂತರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮೂರು ವಿಶ್ವವಿದ್ಯಾಲಯಗಳಲ್ಲಿ ಜಿಹಾದಿ ಶಿಕ್ಷಣ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯ ಇಸ್ಲಾಮಿಯ ವಿಶ್ವವಿದ್ಯಾಲಯ ಮತ್ತು ಹಮದರ್ದ ವಿಶ್ವವಿದ್ಯಾಲಯಗಳ ಮೇಲೆ ನಿಷೇಧ ಹೇರಲು ಒತ್ತಾಯಿಸಿದ್ದಾರೆ.
ಈ ಪತ್ರದಲ್ಲಿ ಈ ವಿಶ್ವವಿದ್ಯಾಲಯಗಳ ಕೆಲವು ವಿಭಾಗಗಳಲ್ಲಿ ಜಿಹಾದಿ ಶಿಕ್ಷಣ ನೀಡಲಾಗುತ್ತಿದೆ. ಇದರ ಮೂಲಕ ಹಿಂದೂ ಸಮಾಜ ಮತ್ತು ಸಂಸ್ಕೃತಿ ಇದರ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಚಿಂತೆಯ ವಿಷಯವಾಗಿದೆ. ಪ್ರಮುಖ ಇಸ್ಲಾಮಿ ವಿಶ್ವವಿದ್ಯಾಲಯಗಳಲ್ಲಿ ಈ ರೀತಿಯ ವಿಚಾರಸರಣಿಗೆ ಪ್ರೋತ್ಸಾಹ ನೀಡುವ ಪ್ರಯತ್ನವಾಗಿದೆ. ವಿಶೇಷ ಎಂದರೆ ದೇಶದ ವಿಭಜನೆಯ ನಂತರ ಈಗ ಕೆಲವು ಪ್ರಮುಖ ಮುಸಲ್ಮಾನ ನಾಯಕರು ೨೦೪೭ ರ ವರೆಗೆ ದೇಶದ ಇಸ್ಲಾಮೀಕರಣ ಮಾಡುವ ಸಂಕಲ್ಪ ಮಾಡಿದ್ದಾರೆ. ಈ ವಿಶ್ವವಿದ್ಯಾಲಯಗಳು ಜನರ ತೆರಿಗೆಯಿಂದ ನಡೆಸಲಾಗುತ್ತಿವೆ. ಇಂತಹವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸುವ ಅಧಿಕಾರ ನಮಗೆ ಇದೆ. ಆದ್ದರಿಂದ ಇದರ ಮೇಲೆ ಗಮನ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಬರೆಯಲಾಗಿದೆ.
ಸಂಪಾದಕೀಯ ನಿಲುವುವಿಚಾರವಂತರಿಗೆ ತಿಳಿಯುವ ವಿಷಯ, ಗುಪ್ತಚರ ಇಲಾಖೆ ಮತ್ತು ಶಿಕ್ಷಣ ಇಲಾಖೆಗೆ ಹೇಗೆ ತಿಳಿಯುವುದಿಲ್ಲ ? |
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ