
ಈಗಿನ ಶಾಲಾ ಶಿಕ್ಷಣದ ವ್ಯರ್ಥತೆ
ಪ್ರಸ್ತುತ ಶಾಲೆಯಲ್ಲಿ ಗಣಿತ, ಭೂಗೋಲ, ಅರ್ಥ ಶಾಸ್ತ್ರ ಇತ್ಯಾದಿ ವಿಷಯಗಳನ್ನು ಕಲಿಸುತ್ತಾರೆ. ಅವರಲ್ಲಿ ಹೆಚ್ಚಿನ ವಿಷಯದಿಂದ ಜೀವನದಲ್ಲಿ ಶೇ. ೧ ರಷ್ಟೂ ಲಾಭವಾಗುವುದಿಲ್ಲ. ಹೀಗಿರುವಾಗ ವಿದ್ಯಾರ್ಥಿಗಳಿಗೆ ವ್ಯಾವಹಾರಿಕ ಜ್ಞಾನಕ್ಕಾಗಿ ಆವಶ್ಯಕವಿರುವಷ್ಟು ಶಿಕ್ಷಣ ನೀಡಿ ಅವರ ಉಳಿದ ಸಮಯವನ್ನು ಮೇಲಿನ ವಿಷಯವನ್ನು ಕಲಿಸುವುದಕ್ಕಿಂತ ಸಮಾಜಪ್ರೇಮ, ರಾಷ್ಟ್ರ ಪ್ರೇಮ, ಧರ್ಮಪ್ರೇಮ, ಅಧ್ಯಾತ್ಮಶಾಸ್ತ್ರ, ಸಾಧನೆ ಇವು ಗಳಂತಹ ವಿಷಯವನ್ನು ಕಲಿಸಲು ಏಕೆ ಬಳಸುತ್ತಿಲ್ಲ ? ಹಿಂದೂ ರಾಷ್ಟ್ರದಲ್ಲಿ ಇಂತಹ ಎಲ್ಲ ವಿಷಯಗಳನ್ನು ಕಲಿಸಲಾ ಗುವುದು. – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ