
ಹೊಸ ದೆಹಲಿ – ಇಲ್ಲಿಯ ಜಹಾಂಗೀರಪುರಿ ಭಾಗದಲ್ಲಿ ಏಪ್ರಿಲ್ ೧೬ ರಂದು ಹನುಮಾನ ಜಯಂತಿಯ ಸಮಯದಲ್ಲಿ ನಡೆದಿರುವ ಹಿಂಸಾಚಾರದ ಆರೋಪಿ, ತಲೆಮರೆಸಿಕೊಂಡಿದ್ದ ಸವರ್ ಮಲಿಕ್ ಅಲಿಯಾಸ್ ಅಕ್ಬರ್ ಅಲಿಯಾಸ್ ಕಾಲಿಯಾ ಇವನನ್ನು ಬಂಧಿಸಲು ಜಹಾಂಗೀರಪುರಿ ಭಾಗಕ್ಕೆ ಹೋಗಿರುವಾಗ ಸ್ಥಳೀಯ ಮುಸಲ್ಮಾನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಲ್ಲಿ ಓರ್ವ ಪೊಲೀಸ ಹವಾಲ್ದಾರ್ ಗಾಯಗೊಂಡಿದ್ದಾರೆ. ಅದರ ನಂತರ ಪೊಲೀಸರು ಅಕ್ಬರ್ ಇವನನ್ನು ಬಂಧಿಸಿದ್ದಾರೆ. ಅವನನ್ನು ಹಿಡಿದು ಕೊಡುವವರಿಗೆ ೨೫ ಸಾವಿರ ರೂಪಾಯಿಗಳ ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದರು. ಈ ದಂಗೆಯ ಪ್ರಕರಣದಲ್ಲಿ ೮ ಜನ ಪೊಲೀಸರು ಗಾಯಗೊಂಡಿದ್ದರು. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ೩೫ ಜನರ ಸಹಿತ ೩ ಅಪ್ರಾಪ್ತ ಹುಡುಗರನ್ನು ಬಂಧಿಸಲಾಗಿದೆ.
दिल्ली पुलिस की अपराध शाखा ने जहांगीरपुरी सांप्रदायिक हिंसा के सिलसिले में एक व्यक्ति को गिरफ्तार किया है-#DelhiNews #Jahangirpuri #DelhiPolicehttps://t.co/ZAqcLlUkvG
— ABP News (@ABPNews) August 3, 2022
ಸಂಪಾದಕೀಯ ನಿಲುವುಮುಸಲ್ಮಾನ ಬಾಹುಳ್ಯವಿರುವ ಭಾಗದಲ್ಲಿ ಮತಾಂಧ ಆರೋಪಿಯನ್ನು ಬಂಧಿಸಲು ಹೋಗಿರುವ ಪೊಲೀಸರ ಮೇಲೆ ಯಾವಾಗಲೂ ದಾಳಿ ನಡೆಯುತ್ತದೆ, ಇದು ಈಗ ಹೊಸದೇನು ಅಲ್ಲ! ಆದರೆ ಈ ವಿಷಯದಲ್ಲಿ ಭಾರತದ ತಾಥಾಕಥಿತ ಜಾತ್ಯತೀತರು ಮತ್ತು ಪ್ರಗತಿಪರರು ಉತ್ತರ ನೀಡುವರೇ ? |
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?