‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಡಿ ಕೇಂದ್ರ ಸರಕಾರದ ನಿರ್ಧಾರ

ಹೊಸ ದೆಹಲಿ – ಭಾರತದ ಸ್ವಾತಂತ್ರ್ಯಕ್ಕೆ ೭೫ ವರ್ಷಗಳ ಪೂರ್ಣವಾಗಿರುವ ದೃಷ್ಟಿಯಿಂದ ಆಗಸ್ಟ್ ೫ ರಿಂದ ೧೫ ರವರೆಗೆ ಭಾರತೀಯ ಪುರಾತತ್ವ ಇಲಾಖೆಯಡಿ ಬರುವ ದೇಶದಾದ್ಯಂತವಿರುವ ಎಲ್ಲ ಸ್ಮಾರಕಗಳು, ವಸ್ತುಸಂಗ್ರಹಾಲಯಗಳು ಮತ್ತು ಪುರಾತತ್ತ್ವ ಸ್ಥಳಗಳಿಗೆ ಜನರು ಉಚಿತ ಪ್ರವೇಶ ಕಲ್ಪಿಸಲಾಗಿದೆ. ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಡಿ ಕೇಂದ್ರ ಸರಕಾರ ಈ ಘೋಷಣೆ ಮಾಡಿದೆ.
Free entry at all monuments from August 5 to 15, announces Centre to celebrate #AzadiKaAmritMahotsav #IndependenceDay2022 https://t.co/VGRGGiHp10
— Zee News English (@ZeeNewsEnglish) August 3, 2022
ದೇಶದಾದ್ಯಂತ ‘ಹರ್ ಘರ್ ತಿರಂಗಾ ಅಭಿಯಾನ’ ಆರಂಭಿಸಲಾಗಿದೆ. ಇದರಡಿಯಲ್ಲಿ ಪ್ರತಿಯೊಬ್ಬ ಪ್ರಜೆಯೂ ತನ್ನ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಅನುಮತಿಸಲಾಗಿದೆ. ಇದರೊಂದಿಗೆ, ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ‘ಡಿಪಿ’ (’ಡಿಸ್ಪ್ಲೇ ಪಿಕ್ಚರ್’ ಅಂದರೆ ಸಾಮಾಜಿಕ ಮಾಧ್ಯಮದಲ್ಲಿ ತನ್ನ ಗುರುತನ್ನು ತೋರಿಸಲು ಹಾಕುವ ಚಿತ್ರ) ಗಾಗಿ ರಾಷ್ಟ್ರಧ್ವಜದ ಛಾಯಾಚಿತ್ರವನ್ನು ಉಪಯೋಗಿಸಲು ನಾಗರಿಕರಿಗೆ ಕರೆ ನೀಡಲಾಗಿದೆ.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
ಅಮೆರಿಕಾ ೧೮ ಸಾವಿರ ಭಾರತೀಯ ನಾಗರಿಕರನ್ನು ದೇಶದಿಂದ ಹೊರಹಾಕಲಿದೆ !