‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಡಿ ಕೇಂದ್ರ ಸರಕಾರದ ನಿರ್ಧಾರ

ಹೊಸ ದೆಹಲಿ – ಭಾರತದ ಸ್ವಾತಂತ್ರ್ಯಕ್ಕೆ ೭೫ ವರ್ಷಗಳ ಪೂರ್ಣವಾಗಿರುವ ದೃಷ್ಟಿಯಿಂದ ಆಗಸ್ಟ್ ೫ ರಿಂದ ೧೫ ರವರೆಗೆ ಭಾರತೀಯ ಪುರಾತತ್ವ ಇಲಾಖೆಯಡಿ ಬರುವ ದೇಶದಾದ್ಯಂತವಿರುವ ಎಲ್ಲ ಸ್ಮಾರಕಗಳು, ವಸ್ತುಸಂಗ್ರಹಾಲಯಗಳು ಮತ್ತು ಪುರಾತತ್ತ್ವ ಸ್ಥಳಗಳಿಗೆ ಜನರು ಉಚಿತ ಪ್ರವೇಶ ಕಲ್ಪಿಸಲಾಗಿದೆ. ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಡಿ ಕೇಂದ್ರ ಸರಕಾರ ಈ ಘೋಷಣೆ ಮಾಡಿದೆ.
Free entry at all monuments from August 5 to 15, announces Centre to celebrate #AzadiKaAmritMahotsav #IndependenceDay2022 https://t.co/VGRGGiHp10
— Zee News English (@ZeeNewsEnglish) August 3, 2022
ದೇಶದಾದ್ಯಂತ ‘ಹರ್ ಘರ್ ತಿರಂಗಾ ಅಭಿಯಾನ’ ಆರಂಭಿಸಲಾಗಿದೆ. ಇದರಡಿಯಲ್ಲಿ ಪ್ರತಿಯೊಬ್ಬ ಪ್ರಜೆಯೂ ತನ್ನ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಅನುಮತಿಸಲಾಗಿದೆ. ಇದರೊಂದಿಗೆ, ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ‘ಡಿಪಿ’ (’ಡಿಸ್ಪ್ಲೇ ಪಿಕ್ಚರ್’ ಅಂದರೆ ಸಾಮಾಜಿಕ ಮಾಧ್ಯಮದಲ್ಲಿ ತನ್ನ ಗುರುತನ್ನು ತೋರಿಸಲು ಹಾಕುವ ಚಿತ್ರ) ಗಾಗಿ ರಾಷ್ಟ್ರಧ್ವಜದ ಛಾಯಾಚಿತ್ರವನ್ನು ಉಪಯೋಗಿಸಲು ನಾಗರಿಕರಿಗೆ ಕರೆ ನೀಡಲಾಗಿದೆ.
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ