
ಹೊಸ ದೆಹಲಿ – ನೋಟಿಸು ನೀಡದೆ ಕಾನೂನು ಬಾಹಿರ ಗುಡಿಸಿಲಗಳು ಮುಂಜಾನೆ ಅಥವಾ ಸಂಜೆ ತಡವಾಗಿ ತೆರವುಗೊಳಿಸಬಾರದು ಎಂಬ ಆದೇಶ ದೆಹಲಿ ಉಚ್ಚ ನ್ಯಾಯಾಲಯ ನೀಡಿದೆ. ನ್ಯಾಯಾಲಯದಿಂದ ದೆಹಲಿ ವಿಕಾಸ ಪ್ರಾಧಿಕಾರಕ್ಕೆ ‘ಕಾನೂನುಬಾಹಿರ ಕಟ್ಟಡಗಳನ್ನು ತೆರವುಗೊಳಿಸುವಾಗ ಸಂಬಂಧಿತರಿಗೆ ಸಾಕಷ್ಟು ಸಮಯ ನೀಡಬೇಕು, ಏಕೆಂದರೆ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸಾಧ್ಯವಾಗಲಿ’, ಎಂಬ ತೀರ್ಪು ನೀಡಿದೆ. ದೆಹಲಿಯ ಶಕುರಪುರ ಸ್ಲಂ ಯೂನಿಯನ್ ನಿಂದ ಈ ವಿಷಯದಲ್ಲಿ ಮನವಿ ದಾಖಲಿಸಲಾಗಿತ್ತು, ಅದರ ಮೇಲೆ ನ್ಯಾಯಾಲಯ ಈ ತೀರ್ಪು ನೀಡಿದೆ. ಇಲ್ಲಿಯ ೩೦೦ ಗುಡಿಸಿಲಗಳು ಯಾವುದೇ ನೋಟಿಸು ಇಲ್ಲದೆ ಕ್ರಮ ಕೈಗೊಳ್ಳಲಾಗಿತ್ತು. ಇದರಿಂದಾಗಿ ಈ ಮನವಿ ದಾಖಲಿಸಲಾಗುತ್ತು.
ಈ ರೀತಿಯ ಕ್ರಮ ಕೈಗೊಳ್ಳುವ ಮೊದಲು ಪ್ರಾಧಿಕಾರ ‘ಶಹರ ಆಶ್ರಯ ಸುಧಾರ್ ಬೋರ್ಡ್’ ಇದರ ಜೊತೆಗೆ ಚರ್ಚೆಸಬೇಕು ಎಂದು ನ್ಯಾಯಾಲಯ ಹೇಳಿದೆ.
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ