ಮನೆಯ ಹೊರಗೆ ನಿಲ್ಲಿಸಿರುವ ನಾಲ್ಕು ಚಕ್ರವಾಹನದ ಗಾಜುಗಳನ್ನು ಒಡೆಡು ಮನೆಯ ಮೇಲೆ ಕಲ್ಲು ತೂರಾಟ !

ಕಾನಪೂರ (ಉತ್ತರಪ್ರದೇಶ) – ಇಲ್ಲಿಯ ರಾವತಪೂರ ಗ್ರಾಮದ ರಹಮತನಗರದ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಿಂದ ನನಗೆ ಪಲಾಯನ ಮಾಡಲು ಅನಿವಾರ್ಯ ಪಡಿಸಲಾಗುತ್ತಿದೆ, ಎಂದು ಸಂತ್ರಸ್ತ ಮನೀಶ ಶುಕ್ಲಾ ಇವರು ಆರೋಪ ಮಾಡಿದ್ದಾರೆ. ಈ ಕುರಿತು ಶುಕ್ಲಾ ಇವರು ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನಲ್ಲಿ, ನನ್ನ ಮನೆಯ ಹೊರಗೆ ನಿಂತಿರುವ ನನ್ನ ಚತುಶ್ಚಕ್ರ ವಾಹನದ ಗಾಜುಗಳನ್ನು ಒಡೆಯುವುದು, ಮನೆಯ ಮೇಲೆ ಕಲ್ಲು ತೂರಾಟ ಮಾಡುವುದು ಮುಂತಾದ ಮಾಧ್ಯಮಗಳಿಂದ ನನ್ನನ್ನು ಹಿಂಸಿಸಲಾಗುತ್ತಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾನು ಈ ಪರಿಸರದಿಂದ ಮನೆ ಮಠ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ಹೇಳಿದರು.
ಈ ಬಗ್ಗೆ ಪೊಲೀಸರು ಆರೋಪಿಗಳ ವಿರುದ್ಧ ದೂರದ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ‘ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಬಂಧಿಸಿ ಅವರನ್ನು ಕಾರಾಗೃಹಕ್ಕೆ ಅಟ್ಟಲಾಗುವುದೆಂದು ಕಲ್ಯಾಣಪುರದ ಪೊಲೀಸ್ ಆಯುಕ್ತರಾದ ದಿನೇಶ ಶುಕ್ಲಾ ಇವರು ಭರವಸೆ ನೀಡಿದ್ದಾರೆ.
ಸಂಪಾದಕೀಯ ನಿಲುವು
|
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!