
ಧನಬಾದ (ಜಾರ್ಖಂಡ್) – ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಉತ್ತಮ ಆನಂದ ಇವರ ಹತ್ಯೆಯ ಪ್ರಕರಣ ಕಳೆದ ತಿಂಗಳು ವಿಶೇಷ ಸಿ.ಬಿ.ಐ. ನ್ಯಾಯಾಲಯ ಲಖನ ವರ್ಮಾ ಮತ್ತು ರಾಹುಲ ವರ್ಮಾ ಇವರಿಗೆ ತಪ್ಪಿತಸ್ಥರೆಂದು ತೀರ್ಮಾನಿಸಿತ್ತು. ಅವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ೩೦ ಸಾವಿರ ರೂಪಾಯಿ ದಂಡ ವಿಧಿಸಿದೆ.
Judge Uttam Anand Murder Case: Special CBI Court In Jharkhand Sentences Both Accused To Life Imprisonment https://t.co/McIz2IydPz
— Live Law (@LiveLawIndia) August 6, 2022
ಉತ್ತಮ ಆನಂದ ಇವರು ಬೆಳಿಗ್ಗೆ ವಿಹಾರ ಮಾಡುವಾಗ ಅವರಿಗೆ ಆರೋಪಿಗಳು ರಿಕ್ಷಾದ ಮೂಲಕ ಡಿಕ್ಕಿ ಹೊಡೆದಿದ್ದರು. ಅವರ ಸಂಚಾರವಾಣಿಯನ್ನು ಕಸಿದುಕೊಳ್ಳುವುದಕ್ಕಾಗಿ ರಿಕ್ಷಾದಿಂದ ಡಿಕ್ಕಿ ಹೊಡೆಯಲಾಯಿತು ಎಂದು ವಿಚಾರಣೆಯಲ್ಲಿ ಸ್ಪಷ್ಟವಾಗಿತ್ತು. ಈ ಅಪಘಾತದಿಂದ ಉತ್ತಮ ಆನಂದ ಇವರ ತಲೆಗೆ ಗಂಭೀರ ಪೆಟ್ಟಾಗಿ ಅವರು ಸಾವನ್ನಪ್ಪಿದ್ದರು. ಕಳೆದ ವರ್ಷ ಜುಲೈ ೨೮, ೨೦೨೧ ರಂದು ಈ ಘಟನೆ ನಡೆದಿತ್ತು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!