
ಧನಬಾದ (ಜಾರ್ಖಂಡ್) – ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಉತ್ತಮ ಆನಂದ ಇವರ ಹತ್ಯೆಯ ಪ್ರಕರಣ ಕಳೆದ ತಿಂಗಳು ವಿಶೇಷ ಸಿ.ಬಿ.ಐ. ನ್ಯಾಯಾಲಯ ಲಖನ ವರ್ಮಾ ಮತ್ತು ರಾಹುಲ ವರ್ಮಾ ಇವರಿಗೆ ತಪ್ಪಿತಸ್ಥರೆಂದು ತೀರ್ಮಾನಿಸಿತ್ತು. ಅವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ೩೦ ಸಾವಿರ ರೂಪಾಯಿ ದಂಡ ವಿಧಿಸಿದೆ.
Judge Uttam Anand Murder Case: Special CBI Court In Jharkhand Sentences Both Accused To Life Imprisonment https://t.co/McIz2IydPz
— Live Law (@LiveLawIndia) August 6, 2022
ಉತ್ತಮ ಆನಂದ ಇವರು ಬೆಳಿಗ್ಗೆ ವಿಹಾರ ಮಾಡುವಾಗ ಅವರಿಗೆ ಆರೋಪಿಗಳು ರಿಕ್ಷಾದ ಮೂಲಕ ಡಿಕ್ಕಿ ಹೊಡೆದಿದ್ದರು. ಅವರ ಸಂಚಾರವಾಣಿಯನ್ನು ಕಸಿದುಕೊಳ್ಳುವುದಕ್ಕಾಗಿ ರಿಕ್ಷಾದಿಂದ ಡಿಕ್ಕಿ ಹೊಡೆಯಲಾಯಿತು ಎಂದು ವಿಚಾರಣೆಯಲ್ಲಿ ಸ್ಪಷ್ಟವಾಗಿತ್ತು. ಈ ಅಪಘಾತದಿಂದ ಉತ್ತಮ ಆನಂದ ಇವರ ತಲೆಗೆ ಗಂಭೀರ ಪೆಟ್ಟಾಗಿ ಅವರು ಸಾವನ್ನಪ್ಪಿದ್ದರು. ಕಳೆದ ವರ್ಷ ಜುಲೈ ೨೮, ೨೦೨೧ ರಂದು ಈ ಘಟನೆ ನಡೆದಿತ್ತು.
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ