
ಧನಬಾದ (ಜಾರ್ಖಂಡ್) – ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಉತ್ತಮ ಆನಂದ ಇವರ ಹತ್ಯೆಯ ಪ್ರಕರಣ ಕಳೆದ ತಿಂಗಳು ವಿಶೇಷ ಸಿ.ಬಿ.ಐ. ನ್ಯಾಯಾಲಯ ಲಖನ ವರ್ಮಾ ಮತ್ತು ರಾಹುಲ ವರ್ಮಾ ಇವರಿಗೆ ತಪ್ಪಿತಸ್ಥರೆಂದು ತೀರ್ಮಾನಿಸಿತ್ತು. ಅವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ೩೦ ಸಾವಿರ ರೂಪಾಯಿ ದಂಡ ವಿಧಿಸಿದೆ.
Judge Uttam Anand Murder Case: Special CBI Court In Jharkhand Sentences Both Accused To Life Imprisonment https://t.co/McIz2IydPz
— Live Law (@LiveLawIndia) August 6, 2022
ಉತ್ತಮ ಆನಂದ ಇವರು ಬೆಳಿಗ್ಗೆ ವಿಹಾರ ಮಾಡುವಾಗ ಅವರಿಗೆ ಆರೋಪಿಗಳು ರಿಕ್ಷಾದ ಮೂಲಕ ಡಿಕ್ಕಿ ಹೊಡೆದಿದ್ದರು. ಅವರ ಸಂಚಾರವಾಣಿಯನ್ನು ಕಸಿದುಕೊಳ್ಳುವುದಕ್ಕಾಗಿ ರಿಕ್ಷಾದಿಂದ ಡಿಕ್ಕಿ ಹೊಡೆಯಲಾಯಿತು ಎಂದು ವಿಚಾರಣೆಯಲ್ಲಿ ಸ್ಪಷ್ಟವಾಗಿತ್ತು. ಈ ಅಪಘಾತದಿಂದ ಉತ್ತಮ ಆನಂದ ಇವರ ತಲೆಗೆ ಗಂಭೀರ ಪೆಟ್ಟಾಗಿ ಅವರು ಸಾವನ್ನಪ್ಪಿದ್ದರು. ಕಳೆದ ವರ್ಷ ಜುಲೈ ೨೮, ೨೦೨೧ ರಂದು ಈ ಘಟನೆ ನಡೆದಿತ್ತು.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC