ಮದರಸಾದ ೩ ವಿದ್ಯಾರ್ಥಿಗಳ ಬಂಧನ

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಕೆನಮಾರಿ ದೇವಸ್ಥಾನದಲ್ಲಿನ ಶ್ರೀ ಕಾಳಿಮಾತೆ ಮತ್ತು ಶ್ರೀ ಗಣೇಶನ ಮೂರ್ತಿಗಳನ್ನು ಮದರಸಾದ ೩ ವಿದ್ಯಾರ್ಥಿಗಳು ಭಗ್ನಗೊಳಿಸಿದ್ದಾರೆ. ಈ ಮೂವರನ್ನೂ ಬಂಧಿಸಲಾಗಿದೆ. ಈ ದೇವಸ್ಥಾನಕ್ಕೆ ಅಂಟಿಕೊಂಡಿರುವ ಮೈದಾನದಲ್ಲಿ ಫುಟ್ಬಾಲ್ ಆಡಲು ದೇವಸ್ಥಾನ ಸಮಿತಿಯು ಅಡ್ಡಿಪಡಿಸಿದ್ದರಿಂದ ಅವರು ವಿಧ್ವಂಸಕ ಕೃತ್ಯವನ್ನು ನಡೆಸಿದ್ದಾರೆ. ಇಷ್ಟೇ ಅಲ್ಲದೆ ಈ ವಿದ್ಯಾರ್ಥಿಗಳು ಪಾಠ ಕಲಿಸುವುದಾಗಿ ಬೆದರಿಕೆಯನ್ನೂ ಹಾಕಿದ್ದರು.
Madrassa students vandalise Hindu temple in Bangladesh for objection on playing football around temple #Bangladesh #BangladeshiHindusUnderAttack https://t.co/RzsNGY7nly
— Organiser Weekly (@eOrganiser) August 8, 2022
ಸಮಪಾದಕೀಯ ನಿಲುವುವಿದ್ಯಾರ್ಥಿಗಳಿಗೆ ಮದರಸಾದಲ್ಲಿ ಏನು ಕಲಿಸುತ್ತಾರೆ ? ಮತ್ತು ಅದರ ನಂತರ ಅವರು ಏನು ಮಾಡುತ್ತಾರೆ? ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ ! ಈ ಘಟನೆಯ ಬಗ್ಗೆ ಭಾರತ ಸರಕಾರವು ಬಾಂಗ್ಲಾದೇಶದಿಂದ ಉತ್ತರ ಕೇಳುವುದೇ ? |
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!