
ನವದೆಹಲಿ – ಯಾವ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಆಯ್ಕೆ-ರಾಜಿ ಪ್ರಕ್ರಿಯೆ ಮೂಲಕ ನಡೆಯುತ್ತದೆ, ಅಂತಹ ನ್ಯಾಯಾಲಯ ಎಂದಿಗೂ ಸ್ವತಂತ್ರವಾಗಿರಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಯಾವುದೇ ವಿಭಾಗೀಯ ಪೀಠದ ಎದುರು ಪ್ರಕರಣಗಳ ವಿಚಾರಣೆ ನಡೆಯುವುದು ಇದು ನಿರ್ಧಾರಿತ ಪ್ರಕ್ರಿಯೆಯಲ್ಲ. ಮುಖ್ಯ ನ್ಯಾಯಾಧೀಶರು ಈ ವಿಷಯದಲ್ಲಿ ನಿರ್ಣಯ ತೆಗೆದುಕೊಳ್ಳುತ್ತಾರೆ. ನಾನು ಒಟ್ಟೂ ೫೦ ವರ್ಷ ನ್ಯಾಯವಾದಿಯಾಗಿ ಕೆಲಸ ಮಾಡಿದ್ದೇನೆ. ಆದರೂ ನ್ಯಾಯ ವ್ಯವಸ್ಥೆಯ ಮೇಲೆ ನನಗೆ ವಿಶ್ವಾಸವಿಲ್ಲ ಎಂಬ ಹೇಳಿಕೆಯನ್ನು ರಾಜ್ಯಸಭೆಯ ಸಂಸದರು ಮತ್ತು ಹಿರಿಯ ನ್ಯಾಯವಾದಿಗಳಾದ ಕಪಿಲ ಸಿಬ್ಬಲರವರು ನೀಡಿದ್ದಾರೆ. ಅವರು ಇಲ್ಲಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
No Hope Left In Supreme Court : Senior Advocate Kapil Sibal https://t.co/MMK4yYa5GZ
— Live Law (@LiveLawIndia) August 7, 2022
ಅವರು ಮುಂದುವರಿದು, ಸರ್ವೋಚ್ಚ ನ್ಯಾಯಾಲಯವು ಈವರೆಗೆ ಅನೇಕ ಐತಿಹಾಸಿಕ ತೀರ್ಪುಗಳನ್ನು ನೀಡಿದೆ, ಆದರೆ ವಾಸ್ತವದಲ್ಲಿ ಅದರಿಂದ ಸ್ವಲ್ಪ ಮಟ್ಟಿಗೂ ಬದಲಾವಣೆಯಾಗಿರುವುದು ಕಂಡುಬಂದಿಲ್ಲ. ಕಲಂ ೩೭೭ ತೆರೆವು ಗೊಳಿಸಿದ ನಂತರವೂ ಪ್ರತ್ಯಕ್ಷದಲ್ಲಿ ಏನಾದರೂ ಬದಲಾವಣೆಯಾಗಿರುವುದು ಕಂಡು ಬಂದಿಲ್ಲ. ನಾವು ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದಾಗಲೇ ಮತ್ತು ಅದರ ಬೇಡಿಕೆಯನ್ನಿಟ್ಟಾಗಲೇ ಅದು ಸಾಧ್ಯ, ಎಂದು ಹೇಳಿದರು.
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!