
ನವದೆಹಲಿ – ಧಾರ್ಮಿಕ ಅಥವಾ ಭಾಷೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತರನ್ನು ಜಿಲ್ಲಾ ಮಟ್ಟದಲ್ಲಿ ನಿರ್ಧರಿಸಲು ಸಾಧ್ಯವಿಲ್ಲ. ಅದು ರಾಜ್ಯಮಟ್ಟದಲ್ಲಿ ಆಗಬೇಕು, ಎಂದು ಸರ್ವೋಚ್ಚ ನ್ಯಾಯಾಲಯವು ದೇಶದ ೯ ರಾಜ್ಯಗಳ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವ ಅರ್ಜಿಯ ಕುರಿತು ವಿಚಾರಣೆ ಮಾಡುವಾಗ ಹೇಳಿದರು. ದೇವಕಿನಂದನ ಠಾಕೂರ ಇವರು ಈ ಅರ್ಜಿಯನ್ನು ದಾಖಲಿಸಿದ್ದಾರೆ. ಈ ಬಗ್ಗೆ ಸಪ್ಟೆಂಬರ್ ತಿಂಗಳಿನಲ್ಲಿ ಮುಂದಿನ ವಿಚಾರಣೆ ನಡೆಯುವುದು.
Cant Entertain Plea To Declare Minorities At District Level, Supreme Court Tells Petitioner Seeking… – Live Law -… https://t.co/fj04CMkHhi pic.twitter.com/ruZ4QgTGBD
— JudiciaryNews (@JudiciaryNews) August 8, 2022
೧೯೯೩ ರಲ್ಲಿ ಕೇಂದ್ರ ಸರಕಾರ ಒಂದು ಅಧಿಸೂಚನೆಯನ್ನು ಜಾರಿ ಮಾಡಿ ರಾಷ್ಟ್ರೀಯ ಮಟ್ಟದಲ್ಲಿ ಮುಸಲ್ಮಾನ, ಸಿಖ್ಕ, ಜೈನ, ಬೌದ್ಧ ಮತ್ತು ಪಾರಸಿ ಇವರನ್ನು ಅಲ್ಪಸಂಖ್ಯಾತರೆಂದು ಘೋಷಿಸಿತ್ತು. ಇವರೆಲ್ಲರಿಗೂ ಜಿಲ್ಲಾ ಮಟ್ಟದಲ್ಲಿ ಅಲ್ಪಸಂಖ್ಯಾತರು ಎಂದು ಸಿರ್ಧರಿಸುವಂತೆ ಠಾಕೂರ್ ಇವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಈಗ ದೇಶದ ೯ ರಾಜ್ಯಗಳಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ