ಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು !

ಜಬಲಪುರ (ಮಧ್ಯಪ್ರದೇಶ ) – ಇಲ್ಲಿಯ ಪಾಟಣ ಗ್ರಾಮದಲ್ಲಿ ಪ್ರಾಚೀನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳವು ಮಾಡಿರುವ ಘಟನೆ ಸಿಸಿಟಿವಿ ವಿಡಿಯೋವು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರವಾಗಿದೆ. ಕಳವು ಮಾಡುವ ಮೊದಲು ಈ ಕಳ್ಳನು ದೇವಿಗೆ ಕೈಮುಗಿದು ಪ್ರಾರ್ಥನೆ ಮಾಡುತ್ತಿರುವುದು ಹಾಗೂ ಕಳವು ಮಾಡಿದ ನಂತರ ಕ್ಷಮೆ ಕೇಳುತ್ತಿರುವುದು ಕಾಣುತ್ತಿದೆ. ಆತ ದೇವಸ್ಥಾನದ ೩ ಹುಂಡಿಯಿಂದ ಹಣ, ಪೂಜೆಯ ಪಾತ್ರೆಗಳು ಮತ್ತು ೨ ದೊಡ್ಡ ಗಂಟೆಗಳನ್ನು ಕಳುವು ಮಾಡಿದ್ದಾನೆ. ಅವನು ಮುಖ ಮುಚ್ಚಿಕೊಂಡಿದ್ದರಿಂದ ಗುರುತು ಸ್ಪಷ್ಟವಾಗಿ ಕಾಣುತ್ತಿಲ್ಲ. ಅವನು ದೇವಸ್ಥಾನದ ಬೀಗ ಒಡೆದು ಒಳಗೆ ನುಗ್ಗಿದ್ದ. ಪೊಲೀಸರು ಈ ಘಟನೆ ತನಿಖೆ ನಡೆಸುತ್ತಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ