ಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು !

ಜಬಲಪುರ (ಮಧ್ಯಪ್ರದೇಶ ) – ಇಲ್ಲಿಯ ಪಾಟಣ ಗ್ರಾಮದಲ್ಲಿ ಪ್ರಾಚೀನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳವು ಮಾಡಿರುವ ಘಟನೆ ಸಿಸಿಟಿವಿ ವಿಡಿಯೋವು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರವಾಗಿದೆ. ಕಳವು ಮಾಡುವ ಮೊದಲು ಈ ಕಳ್ಳನು ದೇವಿಗೆ ಕೈಮುಗಿದು ಪ್ರಾರ್ಥನೆ ಮಾಡುತ್ತಿರುವುದು ಹಾಗೂ ಕಳವು ಮಾಡಿದ ನಂತರ ಕ್ಷಮೆ ಕೇಳುತ್ತಿರುವುದು ಕಾಣುತ್ತಿದೆ. ಆತ ದೇವಸ್ಥಾನದ ೩ ಹುಂಡಿಯಿಂದ ಹಣ, ಪೂಜೆಯ ಪಾತ್ರೆಗಳು ಮತ್ತು ೨ ದೊಡ್ಡ ಗಂಟೆಗಳನ್ನು ಕಳುವು ಮಾಡಿದ್ದಾನೆ. ಅವನು ಮುಖ ಮುಚ್ಚಿಕೊಂಡಿದ್ದರಿಂದ ಗುರುತು ಸ್ಪಷ್ಟವಾಗಿ ಕಾಣುತ್ತಿಲ್ಲ. ಅವನು ದೇವಸ್ಥಾನದ ಬೀಗ ಒಡೆದು ಒಳಗೆ ನುಗ್ಗಿದ್ದ. ಪೊಲೀಸರು ಈ ಘಟನೆ ತನಿಖೆ ನಡೆಸುತ್ತಿದ್ದಾರೆ.
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!