ಹಿಂದೂ ಸಂಘಟನೆಗಳಿಂದ ಪೊಲೀಸರಿಗೆ ದೂರು

ಕಾನಪೂರ (ಉತ್ತರಪ್ರದೇಶ) – ಇಲ್ಲಿಯ ಮೊಹರಂನ ಹಿಂದಿನ ಸಂಜೆ ನಡೆಸಲಾದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜದ ಅವಮಾನ ಮಾಡಿರುವುದು ಬೆಳಕಿಗೆ ಬಂದಿದೆ. ಇಲ್ಲಿ ರಾಷ್ಟ್ರಧ್ವಜದ ಮೇಲೆ ಮಸೀದಿ, ಚಂದ್ರ ಮತ್ತು ನಕ್ಷತ್ರಗಳನ್ನು ಚಿತ್ರಿಸಲಾಗಿತ್ತು ಹಾಗೂ ರಾಷ್ಟ್ರಧ್ವಜದ ಆಕಾರವೂ ಸಹ ಬದಲಾಯಿಸಲಾಗಿತ್ತು. ಈ ಮೆರವಣಿಗೆಯ ಒಂದು ವಿಡಿಯೋ ‘ನ್ಯೂಸ ನೇಷನ್’ ಈ ವಾರ್ತಾ ವಾಹಿನಿಯ ಪತ್ರಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು. ಇದರಿಂದ ಈ ಘಟನೆಗೆ ವಿರೋಧಿಸಲಾಗುತ್ತಿದೆ.
UP: Video of Islamists waving Tiranga defaced with Islamic symbols during Moharram procession goes viral; complaint filed https://t.co/vcibVJGtdp
— OpIndia.com (@OpIndia_com) August 9, 2022
ಇದರ ವಿರುದ್ಧ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಕಾನಪೂರ ಪೊಲೀಸ ಆಯುಕ್ತರನ್ನು ಭೇಟಿ ಮಾಡಿ ಅವರಿಗೆ ದೂರನ್ನು ನೀಡಿದ್ದಾರೆ. ಈ ಬಗ್ಗೆ ಆಯುಕ್ತರು ‘ಅದರ ವಿಚಾರಣೆ ನಡೆಸಿ ದೂರನ್ನು ದಾಖಲಿಸಲಾಗುವುದು’, ಎಂದು ಭರವಸೆ ನೀಡಿದ್ದಾರೆ.
| ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ರಾಷ್ಟ್ರಿಯ ಭಾವನೆಗಳನ್ನು ನೋಯಿಸುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ |
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!